ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ : ಗುರುದತ್ತ ಹೆಗಡೆ

ಶಿವಮೊಗ್ಗ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಕುರಿತಂತೆ ಮೇ 5 ರಿಂದ 21 ವರೆಗೆ ಜಿಲ್ಲೆಯಲ್ಲಿ ಗಣತಿದಾರರು ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸಲಿದ್ದು ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಸಮುದಾಯದವರು ತಮ್ಮ ಮೂಲಜಾತಿಯನ್ನು ತಿಳಿಸಬಹುದಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದಿಂದ ಪರಿಶಿಷ್ಟ […]

ಶಿಕಾರಿಪುರ ಪೋಲಿಸರ ಭರ್ಜರಿ ಕಾರ್ಯಚರಣೆ : 16 ಬೈಕ್ ಗಳ ವಶ..!

ಶಿಕಾರಿಪುರ ಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೋಲಿಸರು 16 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳುವಾದ ಬೈಕ್ ಹಾಗೂ ಆರೋಪಿತರ ಪತ್ತೆಗಾಗಿ ಮಿಥುನ್ ಕುಮಾರ್ ಜಿ.‌ ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ. ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ್* […]

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ :ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]

ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ‌ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು‌. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ‌ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ‌ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]

ಹುಚ್ಚರಾಯಸ್ವಾಮಿ ಜಾತ್ರೆ ಪ್ರಯುಕ್ತ ಪುರಸಭೆಯಿಂದ ಅನ್ನಸಂತರ್ಪಣೆ ಪಾನಕ ವಿತರಣೆ

ಶಿಕಾರಿಪುರ ಪುರಸಭೆಯ ವತಿಯಿಂದ ಶ್ರೀ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿರುವ ಸರ್ವ ಭಕ್ತಾದಿಗಳಿಗೆ ತರಳಬಾಳು ಸಮುದಾಯ ಭವನದಲ್ಲಿ ದಿನಾಂಕ 11.04.2025 ರ ಶುಕ್ರವಾರ ರಾತ್ರಿ ಅನ್ನ ಸಂತರ್ಪಣೆ ವಿತರಣೆ ನಡೆಸಲಾಗುವುದು. ದಿನಾಂಕ 12.04.2025 ರ ಶನಿವಾರ ಬೆಳಗ್ಗೆ 6: 30ರಿಂದ 11:30ವರೆಗೆ ಉಪಹಾರ ವ್ಯವಸ್ಥೆ ಮತ್ತು ಸಂಜೆ 5:00 ವರೆಗೆ ಪಾನಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸರ್ವ ಭಕ್ತಾದಿಗಳು ಆಗಮಿಸಿ ಶ್ರೀ ಹುಚ್ಚರಾಯಸ್ವಾಮಿ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ‌. ಪಟ್ಟಣದ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ಪಾನಕ‌,ಮಜ್ಜಗೆ […]

ದೂಪದಹಳ್ಳಿ ಬಳಿ ಮಹಿಷಿ ಮಠ ದರೋಡೆ ಆರೋಪಿ ಕಾಲಿಗೆ‌ ಗುಂಡು..!

ಶಿಕಾರಿಪುರ ಪಟ್ಟಣದ ಪ್ರಗತಿ ನಗರದ ನಿವಾಸಿ ಆರೋಪಿ ಶ್ರೀನಿವಾಸ್ ಅವರ ಎಡಗಾಲಿಗೆ ಮಾಲೂರು ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ಮಾಲೂರು ಪಿಎಸ್ಐ ವ್ಯಾಪ್ತಿಯಲ್ಲಿ ನಡೆದ ಮಹಿಷಿ ಮಠದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.ಆತನಿಗೂ ಅಪರಾಧ ಹಿನ್ನೆಲೆ ಇದೆ. ಪಿಎಸ್ ಐ ಕುಮಾರ್ ಮತ್ತು ತಂಡ ಆರೋಪಿ ಶ್ರೀನಿವಾಸ್ ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ಪೋಲಿಸ್ ಸಿಬ್ಬಂದಿ ಸಂತೋಷ್ ಮೇಲೆ ಆರೋಪಿ ದಾಳಿ ಮಾಡಲು ಯತ್ನಿಸಿದಾನೆ. ಪದೇ ಪದೇ ಎಚ್ಚರಿಕೆ ನೀಡಿದ್ದರೂ ಶರಣಾಗದೆ ಮತ್ತೆ ದಾಳಿ ಮಾಡಲು […]

ಬೆಂಗಳೂರಿನಲ್ಲಿ ಆರ್ ಸಿಬಿ – ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು, ಉತ್ತಮ ಆರಂಭ ಮಾಡಿದೆ. ಇಂದು ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ. ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯ ಸಮಯವನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು […]

ಮನೆಯ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್ : 20 ಜನರೀಗೆ ಗಾಯ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಇಳಿಜಾರಿನ ಮನೆಯೊಂದರ ಮೇಲೆ ಸರ್ಕಾರಿ ಬಸ್ ಉರುಳಿಬಿದ್ದು ಸುಮಾರು 20 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಬರುತಿದ್ದ ಬಸ್ ಅಪಘಾತಕೀಡಾಗಿದ್ದು ಬಸ್ಸಿನಲ್ಲಿ 50 ಕ್ಕು ಹೆಚ್ಚು ಪ್ರಯಾಣಿಕರು ಪ್ರಯಾಣಿಸುತಿದ್ದರು. ಅಪಘಾತದಿಂದ ಮನೆಗು ಹಾನಿಯುಂಟಾಗಿದೆ. ಇನ್ನು ಗಾಯಗೊಂಡ ಪ್ರಯಾಣಿಕರನ್ನು ಕೊಪ್ಪ, ಎನ್.ಆರ್ ಪುರದ ಆಸ್ಪತ್ರೆಗಳೀಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ […]

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಹೊಸ ಕಾನೂನು ಜಾರಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಮಾತನಾಡಿದ ಅವರು, ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಸುವುದರಲ್ಲಿ ದೇಶದಲ್ಲೇ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯನಲ್ಲಿ ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಯಾವುದಾದರು […]

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮೇಲೆ ಇಡಿ ದಾಳಿ..!

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು. ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ […]