ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧಯುವ ಕಾಂಗ್ರೆಸ್ ಪ್ರತಿಭಟನೆ..!

ಶಿಕಾರಿಪುರ: ಪಟ್ಟಣದ ತಾಲೂಕು ಕಚೇರಿಯರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮನವಿ ಸಲ್ಲಿಸಲಾಗಿದೆ. ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ್ದು ಯುವ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೇಂದ್ರ ಸರ್ಕಾರ ಅಚ್ಚದಿನ್ ಆಯೇಗಾ ಎಂದು ಹೇಳಿಕೊಂಡು ರೈತರಿಗೆ ಮೋಸ ಮಾಡುತ್ತಿದೆ ಕಳೆದ […]
ಬಿಜೆಪಿ ಕಾರ್ಯಕರ್ತರಿಂದ ಸಚಿವ ಮಧು ಬಂಗಾರಪ್ಪರಿಗೆ ಮುತ್ತಿಗೆ ಹಾಕಲಾಗುವುದು :ಹುಲ್ಮಾರ್ ಮಹೇಶ್

ಶಿಕಾರಿಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಬಿವೈ ರಾಘವೇಂದ್ರ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದಾರೆ. ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರಿಂದ ಘೇರವ್ ಹಾಕಲಾಗುವುದು ಎಂದು ಬಿಜೆಪಿ ಮುಖಂಡ ಮಹೇಶ್ ಹುಲ್ಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳು ನಷ್ಟವಾಗಿದೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿ ಅಭಿವೃದ್ಧಿ ಕಡೆಗೆ ಗಮನ ನೀಡಿ ಸಂಸದರು ಸಹಕಾರ ನೀಡುತ್ತಾರೆ ಎಂದರು.ಶಿವಮೊಗ್ಗದಲ್ಲಿ ಸಚಿವರ […]
ರಾಷ್ಟ್ರೀಯ ಸಮಗ್ರತೆಗೆ ಹೋರಾಡಿದ ಮಹಾನ್ ಚೇತನಗಳನ್ನು ನಾವು ಸ್ಮರಿಸಬೇಕು: ಬಿವೈ ವಿಜಯೇಂದ್ರ

ಶಿಕಾರಿಪುರ: ಪಟ್ಟಣದ ತಾಲೂಕು ಬಿಜೆಪಿ ಕಛೇರಿಯಲ್ಲಿ ನಡೆದ ಡಾ.ಶ್ಯಾಮ ಪ್ರಶಾದ್ ಮುಖರ್ಜಿಯವರ ಸ್ಮ್ರತಿ ದಿನ ಹಾಗೂ ಜಗನ್ನಾಥ ಜೋಷಿ ಯವರ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಬಿಜೆಪಿಯ ಅಧ್ಯಕ್ಷರು ಶಾಸಕರಾದ ಬಿ.ವೈ ವಿಜಯೇಂದ್ರ ಉದ್ಘಾಟಿಸಿ ಮಾತನಾಡಿದರು. 1951 ರಲ್ಲಿ ಜನ ಸಂಘದ ಸ್ಥಾಪನೆಯಲ್ಲಿ ಇವರು ಸಹ ಪ್ರಮುಖರು ದೇಶಕ್ಕಾಗಿ ಹೋರಾಡಿದ ನಾಯಕರು ಕರ್ನಾಟಕ ಕೇಸರಿ ಎಂದೆ ಪ್ರಸಿದ್ಧಿಯಾದ ಜೋಷಿಯವರು ಸಹ ದೇಶಕ್ಕಾಗಿ ಪ್ರಾಣವನ್ನೆ ತ್ಯಾಗ ಮಾಡಿದವರು ಈ ಇಬ್ಬರ ಮಹಾನ್ ಚೇತನಗಳಿಗೆ ಈ ದಿನ ಗೌರವ ಸಲ್ಲಿಸುವ ವಿಶೇಷ […]
ಬಡವರಿಗೆ ಮನೆ ವಿತರಣೆಯಲ್ಲೂ ಭ್ರಷ್ಟಾಚಾರ: ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ:ಬಿವೈ ವಿಜಯೇಂದ್ರ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ.ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ . ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ.ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರಪರ […]
ಶಿವಮೊಗ್ಗದಲ್ಲಿ ವ್ಯಕ್ತಿಯ ಕೊಲೆ ಬೊಮ್ಮನಕಟ್ಟೆ ಕೆರೆ ಬಳಿ ಶವ ಪತ್ತೆ..!

ಶಿವಮೊಗ್ಗ: ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಬಳಿ ಕೊಲೆಯಾದ ಪುರುಷನ ಶವವೊಂದು ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿ ಅವಿನಾಶ್ (35) ಎಂದು ಗುರುತಿಸಲಾಗಿದೆ.ಕೊಲೆ ನಡೆದ ಜಾಗ ರಕ್ತಸಿಕ್ತವಾಗಿದ್ದು,ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಎಲ್ಲಾ ಬಿದ್ದಿದೆ. ವಿನೋಬನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹುಷ: ತಡರಾತ್ರಿಯ ವರೆಗೂ ಸ್ನೇಹಿತರ ಜೊತೆ ಡ್ರಿಂಕ್ಸ್ ಪಾರ್ಟಿ ಮಾಡಿ ನಂತರ ಜಗಳವಾಗಿ ಅದು ಕೊಲೆಯಲ್ಲಿ ಅವಸಾನ ಆಗಿದೆ ಎಂದು ಪೋಲಿಸರು ಅಂದಾಜಿಸಿದ್ದಾರೆ. ತುಂಗಾನಗರ […]
ಬಳ್ಳೆಯಲ್ಲಿ 23ರಂದು ಅರ್ಜುನ ಆನೆ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.21: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರೆ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು. ಅರ್ಜುನನ ಸಮಾಧಿಗೆ […]
ದೇಶದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ 1 ಲಕ್ಷದ 18 ಸಾವಿರಕ್ಕೆ ಹೆಚ್ಚಳ – ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಬಡತನದೊಂದಿಗೆ ಆರೋಗ್ಯದ ವೆಚ್ಚವೂ ದೇಶದ ಜನರನ್ನು ಕಾಡುತ್ತಿದ್ದು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಅಯುಷ್ಮಾನ್ ಭಾರತ್ ಜನೌಷಧಿ ಕೇಂದ್ರಗಳ ಮೂಲಕ ಜನರ ಕಷ್ಟ ಪರಿಹಾರಕ್ಕೆ ಸ್ಪಂದಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ಅಸ್ಪತ್ರೆ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ 387ರಷ್ಟಿದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆ 780ಕ್ಕೆ ಏರಿದ್ದು, 51ಸಾವಿರ ಇದ್ದ ವೈದ್ಯಕೀಯ ಸೀಟುಗಳು 1 ಲಕ್ಷ 18 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು […]
ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. […]
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿ ಪರಿಸರ, ಹವಾಮಾನ ವೈಪರಿತ್ಯ ಜಾಗತಿಕ ಕ್ಲಬ್ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂಬ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ ೨೦೨೫ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ, ವಿಧಾನ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದ ಅವರು, ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಜಾಗೃತಿ ಕ್ಲಬ್ಗಳನ್ನು ರಚನೆ ಮಾಡಬೇಕೆಂದು ಹೇಳಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಸಸಿಯನ್ನು ದತ್ತು ಪಡೆಯಬೇಕೆಂದು ಸಲಹೆ […]
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರಚಾರದ ಗೀಳಿಗೆ ಬಿದ್ದ ಕಾಂಗ್ರೆಸ್ ನಾಯಕರು 11 ಜೀವಗಳನ್ನು ಬಲಿತೆಗೆದುಕೊಂಡಿದ್ದಾರೆ ಎಂದು ದೂರಿದರು. ನೈತಿಕ ಹೊಣೆ ಹೊತ್ತು ಈ ಎಲ್ಲಾ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. News […]