ಬೆಂಗಳೂರಿನ ಮಹಾದೇವ್ಪುರ ಕ್ಷೇತ್ರ ಒಂದರಲ್ಲೇ 1 ಲಕ್ಷ 250 ಮತಚೌರ್ಯ : ರಾಹುಲ್ ಗಾಂಧಿ ಆರೋಪ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದು ನಡೆದ ’ಮತದಾರರ ಅಧಿಕಾರ ರ್ಯಾಲಿ’ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಚುನಾವಣಾ ಆಯೋಗ ಕಳೆದ 10 ವರ್ಷಗಳ ಮತದಾರರ ಪಟ್ಟಿಯ ಡಿಜಿಟಲ್ ರೂಪಾಂತರ ಮತ್ತು ವಿಡಿಯೋಗ್ರಾಫಿ ಅನ್ನು ತಕ್ಷಣ ತಮ್ಮ ಪಕ್ಷಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿಯಲ್ಲಿ ಮೋಸ ನಡೆದಿದೆ ಎಂದು ಆರೋಪಿಸಿದ ಅವರು, ಇದರಿಂದ ಬಿಜೆಪಿಗೆ ಚುನಾವಣೆಯಲ್ಲಿ […]
ಶಿರಾಳಕೊಪ್ಪದಲ್ಲಿ ಪೋಲಿಸರ ದಾಳಿ ಗೋ ಮಾಂಸ ವಶ: ಕರ್ತವ್ಯಕ್ಕೆ ಅಡ್ಡಿ..!

ಶಿರಾಳಕೊಪ್ಪ: ಪಟ್ಟಣದಲ್ಲಿ ಪೋಲಿಸರ ದಾಳಿ ನಡೆಸಿದ್ದು ಇಬ್ಬರು ಆರೋಪಿಗಳು ಮತ್ತು ಗೋವಿನ ಮಾಂಸ ಪತ್ತೆಯಾಗಿದೆ. ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ ಈ ಘಟನೆಗೆ ಸಂಬಂಧಿಸಿದಾಗ ಮೂವರು ಪೊಲೀಸ್ ಮತ್ತು ಆರೋಪಿತರ ಕಡೆಯಿಂದ ಒಬ್ಬರು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ದಾಳಿಯಲ್ಲಿ ಮೊದಲಿಗೆ ಆರೋಪಿತರೊಬ್ಬರು ಪೊಲೀಸರ ತಡೆಯಲು ಯತ್ನಿಸಿದ್ದಾರೆ. ಮನೆಯ ಮೇಲೆ ದಾಳಿ ಮಾಡಲು ಹೋದ ಪೊಲೀಸರನ್ನ ಮನೆಯವರು ಗೇಟ್ ಬಳಿಯೇ ತಡೆದು ನಿಮಗೆ ದಾಳಿ ಮಾಡಲು ಏನು ಅಧಿಕಾರವಿದೆ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಎನ್ನಲಾಗಿದೆ. […]
ಶಿಕಾರಿಪುರಶ್ರಾವಣ ಮಾಸದ ಪ್ರಯುಕ್ತ ಬೃಹತ್ ಅನ್ನ ಸಂತರ್ಪಣೆ

ಶಿಕಾರಿಪುರ ಪಟ್ಟಣದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇದೇ ತಿಂಗಳ 9 ರ ಶನಿವಾರ ನೂಲು ಹುಣ್ಣಿಮೆಯ ದಿವಸ ಬರುವ ಭಕ್ತಾದಿಗಳಿಗೆ ಎ ಪಿ ಎಂ ಸಿ ವರ್ತಕರು ಮತ್ತು ರೈಸ್ ಮಿಲ್ ಮಾಲಿಕರ ಸಂಯುಕ್ತಶ್ರಯದಲ್ಲಿ ಬೆಳಗ್ಗೆಯಿಂದಲೇ ಬೃಹತ್ ಅನ್ನ ಸಂತರ್ಪಣೆ ಹಾಗೂ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ವರ್ತಕರ ಸಂಘದ ಕರಿಬಸಪ್ಪನವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರಾವಣ ಮಾಸದ ಮೂರನೇ ಶನಿವಾರದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದು, […]
ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದ್ದು, 2-3 ತಿಂಗಳಲ್ಲಿ ನೋಟಿಫಿಕೇಶನ್ ಆಗಲಿದೆ ಎಂದ ಅವರು ಹೇಳಿದರು. ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದ್ದು, ಅದರ ಆಂತರಿಕ ಕೆಲಸ ನಡೆಯುತ್ತಿದೆ. ಈ ವರ್ಷದಲ್ಲಿಯೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. News By: Raghu Shikari-7411515737
ರೋಜಾ ಚೇತನ್ ಇವರಿಗೆ ಪಿ.ಹೆಚ್.ಡಿ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಹಾಗೂ ಡಾ.ಚೇತನ್ ಹೆಚ್ ಪಿ ಅವರ ಪತ್ನಿ ಡಾ.ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ. […]
ತೀರ್ಥಹಳ್ಳಿ: ಕಾಡುಕೋಣ ದಾಳಿ ಭತ್ತದ ಸಸಿಗಳು ನಾಶ..!

ಶಿವಮೊಗ್ಗ: ಮಲೆನಾಡಿನಲ್ಲಿ ಮುಂದುವರಿದ ಕಾಡು ಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರು ಬೆಸತ್ತು ಹೊಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಮ್ಮರಡಿ ಬಳಿ ಕೆಸಲೂರ ಹಡ್ಸೆ ಗ್ರಾಮದ ಕೃಷ್ಣಪ್ಪ ಹೆಚ್ ಸಿ ಮತ್ತು ಸುಂದೇಶ್ ಹೆಚ್ ಡಿ ಎಂಬುವರರು ಗದ್ದೆಯಲ್ಲಿ ಭತ್ತದ ಸಸಿಗಳನ್ನು ಕಾಡುಕೋಣಗಳು ನಾಶ ಪಡಿಸಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮಲೆನಾಡಿನ ಅನೇಕ ಭಾಗಗಳಲ್ಲಿ ಈಗಾಗಲೇ ಜನಾಕ್ರೋಶ ಹೆಚ್ಚಿಗೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಹೋರಾಟ ನಡೆಸುತ್ತಿದೆ ಈ ಕುರಿತು ಅರಣ್ಯ ಅಧಕಾರಿಗಳು ಗಮನ ನೀಡಬೇಕಾಗಿದೆ. News by: Raghu Shikari-7411515737
ಬಹು ನಿರೀಕ್ಷಿತ ಒಳ ಮೀಸಲಾತಿ ಡಾ.ನಾಗಮೋಹನದಾಸ್ ಆಯೋಗ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದೆ. ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 01-08-2024 ರಂದು ದವಿಂದರ್ಸಿಂಗ್ ಪ್ರಕರಣದ ತೀರ್ಪಿನಲ್ಲಿ ಈ ರೀತಿ ಸ್ಪಷ್ಟಪಡಿಸಿತು ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ […]
ಶಿಕಾರಿಪುರದಲ್ಲಿ ಪತ್ನಿಕೊಲೆ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ..!

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಸವರಾಜ್ ಎಂಬಾತನೇ ಮೃತ ವ್ಯಕ್ತಿ. ಈ ಘಟನೆ ಜೈಲಿನ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಏನಿದು ಪ್ರಕರಣ..? ಕೌಟುಂಬಿಕ ಕಲಹದ ಹಿನ್ನೆಲೆ ಗಂಡನೇ ಹೆಂಡತಿಯ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ.ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿತ್ತು. ಈ ಘಟನೆ ಜೂನ್ 12 ರಂದು ನಡೆದಿತ್ತು. ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಕೊಲೆ […]
Big Breaking News: ಅತ್ಯಾಚಾರ ಕೇಸ್ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಕೆ.ಆರ್. ನಗರ (ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ) ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ನೀಡಿ, ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸುವುದಾಗಿ ತಿಳಿಸಿತ್ತು. ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದೆ.ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶನಿವಾರ […]
ಅತ್ಯಾಚಾರ ಕೇಸ್’ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು..!

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ. ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟವಾಗಲಿದೆ.