ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಮತ್ತು ಡಿಎನ್‌ಎ ಕಾರ್ಯಕ್ರಮ ನಿರ್ವಹಣಾ ಕಂಪನಿ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಈವೆಂಟ್ ಮ್ಯಾನೇಜ್‌ಮೆಂಟ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ […]

ಹೆಚ್ ಟಿ ಬಳೆಗಾರ್ ಫೌಂಡೇಶನ್ ವತಿಯಿಂದ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಕೊಡುಗೆ

ಶಿಕಾರಿಪುರ :ಪಟ್ಟಣದ ದೊಡ್ಡಪೇಟೆ ಯಲ್ಲಿರುವ ವಿದ್ಯಾ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲಾಯಲ್ಲಿ ಶುಕ್ರವಾರ ದಿ. ಹೆಚ್ ಟಿ. ಬಳೆಗಾರ್ ರವರ ಜನ್ಮ ದಿನಾಚರಣೆಯನ್ನು ಹೆಚ್ ಟಿ. ಬಳೆಗಾರ್ ಫೌಂಡೇಶನ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭ ಫೌಂಡೇಶನ್ ಅಧ್ಯಕ್ಷರಾದ ವೈಭವ ಬಸವರಾಜ್ ಮಾತನಾಡಿ. ಬಳೆಗಾರರವರು ಶೋಷಿತರ, ನೊಂದವರ, ಅಸಹಾಯಕರ ಪರವಾಗಿ ಇದ್ದಂತ ವ್ಯಕ್ತಿತ್ವದವರು ಆದ್ದರಿಂದ ಅವರ ಜನ್ಮದಿನ ಆಚರಣೆಯನ್ನು ಬಡ ಬುದ್ದಿ ಮಾಂದ್ಯ ಮಕ್ಕಳ ಶಾಲೆಯಲ್ಲಿ ಆಚರಿಸಿಲಾಗಿ ಈ ಶಾಲೆಗೆ ಫೌಂಡೇಶನ್ ವತಿಯಿಂದ ನಿತ್ಯಪಯೋಗಿ ಸಾಮಗ್ರಿಗಳನ್ನು ನೀಡುತ್ತಿದ್ದು […]

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ […]

ಶಿಕಾರಿಪುರ ಪುರಸಭೆಯಲ್ಲಿ ಭೂ ಪರಿವರ್ತನೆ ಬ್ರಹ್ಮಾಂಡ ಭ್ರಷ್ಟಾಚಾರ:ಗೋಣಿ ಪ್ರಕಾಶ್ ಆರೋಪ

ಶಿಕಾರಿಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಜಮೀನು ಭೂ ಪರಿವರ್ತನೆ ಎನ್ ಓ ಸಿ ನೀಡಲು ಪುರಸಭಾ ಮುಖ್ಯಾಧಿಕಾರಿಗಳ ಹಾಗೂ ನಿಕಟಪೂರ್ವ ಅಧ್ಯಕ್ಷರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಪುರಸಭಾ ಸದಸ್ಯ ಗೋಣಿ ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. ಪುರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ಪುರಸಭೆಗೆ ಒಳಪಡುವ ರೈತರು ನಿವೇಶನೆ ಭೂ ಪರಿವರ್ತನೆ ಏನ್ ಓ ಸಿ‌ ನೀಡಲು ತಮ್ಮ ಜಮೀನುಗಳ ದಾಖಲೆ ಸಹಿತ ಪುರಸಭೆಗೆ ಅರ್ಜಿ […]

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಗೇಟ್ ಪಾಸ್ : ರಮೇಶ್ ಗುಂಡ ಆರೋಪ..!

ಶಿಕಾರಿಪುರ ಪಟ್ಟಣದ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡಾರವರು ಮಾತನಾಡಿ ಪಟ್ಟಣದ ಹಾಗೂ ತಾಲೂಕಿನ ಅನೇಕ ಖಾಸಗಿ ವಿದ್ಯಾ ಸಂಸ್ಥೆಗಳು ಎಲ್ ಕೆ ಜಿ ಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿ ನಂತರಅಂಕಗಳು ಕಡಿಮೆ ಬಂದಿದೆ ಎಂದು 9ನೇ ತರಗತಿಯ ನಂತರ ಎಸ್ ಎಸ್ ಎಲ್ ಸಿ ಗೆ ಹೋಗಬೇಕಿದ್ದ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಖಾಸಗಿ ಶಾಲೆಗೆ ಅಥವಾ ಸರ್ಕಾರಿ ಶಾಲೆಗೆ ಹೋಗುವಂತೆ ಶಾಲೆಯಿಂದ ವರ್ಗಾವಣೆ ಪತ್ರ ನೀಡಿ ಕಳಿಸಿದ್ದಾರೆ ಎಂದು […]

ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ ವಿವಿಧ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ […]

ಹುಚ್ಚರಾಯಸ್ವಾಮಿ ಜಾತ್ರೆ ಪ್ರಯುಕ್ತ ಪುರಸಭೆಯಿಂದ ಅನ್ನಸಂತರ್ಪಣೆ ಪಾನಕ ವಿತರಣೆ

ಶಿಕಾರಿಪುರ ಪುರಸಭೆಯ ವತಿಯಿಂದ ಶ್ರೀ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿರುವ ಸರ್ವ ಭಕ್ತಾದಿಗಳಿಗೆ ತರಳಬಾಳು ಸಮುದಾಯ ಭವನದಲ್ಲಿ ದಿನಾಂಕ 11.04.2025 ರ ಶುಕ್ರವಾರ ರಾತ್ರಿ ಅನ್ನ ಸಂತರ್ಪಣೆ ವಿತರಣೆ ನಡೆಸಲಾಗುವುದು. ದಿನಾಂಕ 12.04.2025 ರ ಶನಿವಾರ ಬೆಳಗ್ಗೆ 6: 30ರಿಂದ 11:30ವರೆಗೆ ಉಪಹಾರ ವ್ಯವಸ್ಥೆ ಮತ್ತು ಸಂಜೆ 5:00 ವರೆಗೆ ಪಾನಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸರ್ವ ಭಕ್ತಾದಿಗಳು ಆಗಮಿಸಿ ಶ್ರೀ ಹುಚ್ಚರಾಯಸ್ವಾಮಿ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ‌. ಪಟ್ಟಣದ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ಪಾನಕ‌,ಮಜ್ಜಗೆ […]

ದೂಪದಹಳ್ಳಿ ಬಳಿ ಮಹಿಷಿ ಮಠ ದರೋಡೆ ಆರೋಪಿ ಕಾಲಿಗೆ‌ ಗುಂಡು..!

ಶಿಕಾರಿಪುರ ಪಟ್ಟಣದ ಪ್ರಗತಿ ನಗರದ ನಿವಾಸಿ ಆರೋಪಿ ಶ್ರೀನಿವಾಸ್ ಅವರ ಎಡಗಾಲಿಗೆ ಮಾಲೂರು ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ಮಾಲೂರು ಪಿಎಸ್ಐ ವ್ಯಾಪ್ತಿಯಲ್ಲಿ ನಡೆದ ಮಹಿಷಿ ಮಠದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.ಆತನಿಗೂ ಅಪರಾಧ ಹಿನ್ನೆಲೆ ಇದೆ. ಪಿಎಸ್ ಐ ಕುಮಾರ್ ಮತ್ತು ತಂಡ ಆರೋಪಿ ಶ್ರೀನಿವಾಸ್ ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ಪೋಲಿಸ್ ಸಿಬ್ಬಂದಿ ಸಂತೋಷ್ ಮೇಲೆ ಆರೋಪಿ ದಾಳಿ ಮಾಡಲು ಯತ್ನಿಸಿದಾನೆ. ಪದೇ ಪದೇ ಎಚ್ಚರಿಕೆ ನೀಡಿದ್ದರೂ ಶರಣಾಗದೆ ಮತ್ತೆ ದಾಳಿ ಮಾಡಲು […]

ಬೆಂಗಳೂರಿನಲ್ಲಿ ಆರ್ ಸಿಬಿ – ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು, ಉತ್ತಮ ಆರಂಭ ಮಾಡಿದೆ. ಇಂದು ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ. ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯ ಸಮಯವನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು […]

ಮನೆಯ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್ : 20 ಜನರೀಗೆ ಗಾಯ

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಇಳಿಜಾರಿನ ಮನೆಯೊಂದರ ಮೇಲೆ ಸರ್ಕಾರಿ ಬಸ್ ಉರುಳಿಬಿದ್ದು ಸುಮಾರು 20 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಬರುತಿದ್ದ ಬಸ್ ಅಪಘಾತಕೀಡಾಗಿದ್ದು ಬಸ್ಸಿನಲ್ಲಿ 50 ಕ್ಕು ಹೆಚ್ಚು ಪ್ರಯಾಣಿಕರು ಪ್ರಯಾಣಿಸುತಿದ್ದರು. ಅಪಘಾತದಿಂದ ಮನೆಗು ಹಾನಿಯುಂಟಾಗಿದೆ. ಇನ್ನು ಗಾಯಗೊಂಡ ಪ್ರಯಾಣಿಕರನ್ನು ಕೊಪ್ಪ, ಎನ್.ಆರ್ ಪುರದ ಆಸ್ಪತ್ರೆಗಳೀಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ […]