ಅನಧಿಕೃತ ರೆವಿನ್ಯೂ ಬಡಾವಣೆಗಳಿಗೆ ’ಬಿ’ ಖಾತಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅನಧಿಕೃತ ಬಡಾವಣೆಗಳಿಗೆ ’ಬಿ’ ಖಾತಾ ನೀಡಿ ಆಧಾಯಗಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸದ ಅವರು, ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇದಕ್ಕೆ ಅಂತ್ಯ ಹಾಡಬೇಕಿದೆ. ಹೀಗಾಗಿ ಈ ರೀತಿಯ ನಿವೇಶನಗಳಿಗೆ ’ಬಿ’ ಖಾತಾಗಳನ್ನು ನೀಡಲು ಅಭಿಯಾನ ಆರಂಭಿಸುವಂತೆ ನಿರ್ದೇಶಿಸಿದರು. ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಅನಧಿಕೃತ ಬಡಾವಣೆಗಳು ಇವೆ. […]

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸೂಚನೆ ನೀಡಿದರು. ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. […]

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಹೆಚ್ಡಿಕೆ ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಈ ಪ್ರದೇಶ ಬೆಂಗಳೂರಿನ ಭಾಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ […]

ದರ ಏರಿಕೆ ಮಾಡಿದ ಬಿಎಂಆರ್​ಸಿಎಲ್​ಗೆ ಶಾಕ್ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ..!

ಬೆಂಗಳೂರು: ಬಿಎಂಆರ್​ಸಿಎಲ್​​ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ‌‌ ಟಿಕೆಟ್ ದರವನ್ನು ಏರಿಕೆ ಮಾಡಿದ್ದರಿಂದ ಆಕ್ರೋಶಗೊಂಡಿರುವ ಪ್ರಯಾಣಿಕರು ಓಡಾಡುವ ಸಂಖ್ಯೆಯಲ್ಲಿ ಇಳಿಕೆ‌ ಕಂಡಿದೆ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್​ ಎನ್ನುತ್ತಿದ್ದಾರೆ.ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% […]

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ‌ ಮತ್ತು ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್..!

ಬೆಂಗಳೂರು: ಮುಡಾ ಹಗರಣ ಕೇಸ್ ಸಿಬಿಐ ವಹಿಸಬೇಕು ಎಂದು ಸ್ನೇಹಮಹಿ‌ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ. ರಾಜ್ಯ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಸವಾಗಿದ್ದ ಮುಡಾ ಹಗರಣ ಪ್ರಕರಣ ತನಿಖೆ ಲೋಕಯುಕ್ತ ನಡೆಸುತ್ತಿದ್ದು ಈಗಾಗಲೇ ತನ್ನ ವರದಿಯನ್ನು ಸಲ್ಲಿಸಿದೆ. ಈ ನಡುವೆ ಮುಡಾ ಹಗರಣ ಹೋರಾಟಗಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೋಳಿಸಿದ್ದ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಎದುರಾಗಿದ […]

ಭದ್ರಾವತಿ ಕಾರ್ಖಾನೆ ಮರುಜೀವ :ಹೆಚ್ ಡಿ ಕುಮಾರಸ್ವಾಮಿ..!

ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 […]

ತಾಲೂಕು ಕಚೇರಿ ಎದುರು ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ರೈತ..!

ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಈಸೂರಿನಿಂದ ಅಂಜನಾಪುರವರೆಗೆ ಕೆಇಬಿಗ್ರೀಡ್ ಅವೈಜ್ಞಾನಿಕ ನೀಲನಕ್ಷೆ ವಿದ್ಯುತ್ ಮಾರ್ಗದ ವಿರುದ್ದ ತಾಲೂಕ್ ಕಛೇರಿ ಎದುರು ಪ್ರತಿಭಟನೆ ವೇಳೆ ರೈತನೋರ್ವ ವಿಷ ಕುಡಿಯಲು ಯತ್ನಿಸಿದ ಘಟನೆ ನಡೆದಿದೆ. ಚಿಕ್ಕಜೋಗಿಹಳ್ಳಿಯ ಸುಭಷ್ ಚಂದ್ರ ಎನ್ನುವ ರೈತ ವಿಷ ಕುಡಿಯಲು‌ ಯತ್ನಿಸಿದ ರೈತ ಎಂದು ತಿಳಿದು ಬಂದಿದೆ. ತಕ್ಷಣ ರೈತ ಮುಖಂಡರು ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಟರ್ ಅನ್ನು ಕಸಿದುಕೊಂಡಿದ್ದಾರೆ. ಸುದ್ದಿ ಜಾಹೀರಾತಿಗಾಗಿ-7411515737

ಪಕ್ಷದಲ್ಲಿ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾವೂ ಆಗಿದೆ: ಬಿವೈ ವಿಜಯೇಂದ್ರ

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷಕ್ಕೆ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾ‌ ಆಗಿದೆ ಇನ್ನೊಂದು ವಾರದಲ್ಲಿ ರಾಜ್ಯಾಧ್ಯಕ್ಷರು ಯಾರು ಆಗಲಿದ್ದಾರೆ ಎಲ್ಲಾ ತಿಳಿಯಲಿದೆ. ಬಿಜೆಪಿ ಯತ್ನಲ್ ಬಣದಿಂದ ದೆಹಲಿ ಪ್ರವಾಸ ಕೈಗೊಂಡಿದ್ದು ಇಂದು ಬಿಜೆಪಿ ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಒಂದು‌ ವರ್ಷದಿಂದ ನಾನು ಯಾರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಪಕ್ಷಕ್ಕೆ ನಿಷ್ಠನಾಗಿ ದುಡಿಯುತ್ತಿದ್ದೇನೆ.ಇನ್ನೋಂದು ವಾರ […]

ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ : ಈಶ್ವರ ಖಂಡ್ರೆ

ಬೆಂಗಳೂರು: ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 133 ಪ್ರಭೇದದ ಪಕ್ಷಿಗಳು, 40 ಸ್ಥಳೀಯ ಹಾಗೂ ನೈಸರ್ಗಿಕ ಸಸ್ಯಗಳು ಮತ್ತು ಚಿರತೆ, ತೋಳ, ಕಾಡುಪಾಪ ಮೊದಲಾದ ವನ್ಯಜೀವಿಗಳಿಗೆ ಆಶ್ರಯತಾಣವಾದ ಈ ಕಾನನ ಮತ್ತು ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ತಮ್ಮ […]