ಶಿಕಾರಿಪುರ ಪಿಎಲ್ ಡಿ ಬ್ಯಾಂಕ್ ಕಾಂಗ್ರೇಸ್ ತೆಕ್ಕೆಗೆ..!

ಶಿಕಾರಿಪುರ ತಾಲೂಕು ಪ್ರಾಥಮಿಕ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರ ಉಪಾಧ್ಯಕ್ಷರಾದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲೋಹಿತ್ ಕಪ್ಪನಹಳ್ಳಿ ಉಪಾಧ್ಯಕ್ಷರಾಗಿ ಶಾಂತಮ್ಮ ಈಶ್ವರಪ್ಪ ಆಯ್ಕೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ನಾಗರಾಜ್ ಗೌಡ ಮಾತನಾಡಿ ಕಳೆದ 25 ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಪರಿಶ್ರಮದಿಂದ ನಮ್ಮ‌ ಪಕ್ಷ ಬೆಂಬಲಿತರು ಅಧಿಕಾರ ಹಿಡಿದಿದ್ದು ಗ್ರಾಮೀಣ ರೈತರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಗರದ […]

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!

ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ‌ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು‌. ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು‌‌. ಈ […]

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]

ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ

ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]

FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]

ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ […]

ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್: ಸುರ್ಜೇವಾಲ ಸ್ಪಷ್ಟನೆ

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ ಅವರು ನನಗೆ ಗೊತ್ತಿಲ್ಲ ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂದು, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಹೇಳಿದ್ದಾರೆ. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ […]