ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್: ಸುರ್ಜೇವಾಲ ಸ್ಪಷ್ಟನೆ

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ ಅವರು ನನಗೆ ಗೊತ್ತಿಲ್ಲ ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂದು, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಹೇಳಿದ್ದಾರೆ. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ […]