ಶಿಕಾರಿಪುರದಲ್ಲಿ ಪತ್ನಿಕೊಲೆ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ..!

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಸವರಾಜ್ ಎಂಬಾತನೇ ಮೃತ ವ್ಯಕ್ತಿ. ಈ ಘಟನೆ ಜೈಲಿನ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಏನಿದು ಪ್ರಕರಣ..? ಕೌಟುಂಬಿಕ ಕಲಹದ ಹಿನ್ನೆಲೆ ಗಂಡನೇ ಹೆಂಡತಿಯ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ.ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿತ್ತು. ಈ ಘಟನೆ ಜೂನ್ 12 ರಂದು ನಡೆದಿತ್ತು. ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಕೊಲೆ […]

ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಆಗಸ್ಟ್ 15ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ ಆದರೆ ಅದೇ ದಿನ ರಾಷ್ಟ್ರಧ್ವಜವು ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ ಹೀಗಾಗಿ ಪ್ಲಾಸ್ಟಿಕ್ ,ರಾಷ್ಟ್ರಧ್ವಜಗಳ ಮಾರಾಟವನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾನ್ಯತಹಶೀಲ್ದಾರ್, ಡಿ.ವೈ. ಎಸ್. ಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜದ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಯಿತು ಈ ಸಂಬಂಧ […]

ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ದಿಂದ ಈಸೂರಿನ ಹುತಾತ್ಮರ ಸ್ಮಾರಕ ಸ್ವಚ್ಚತೆ..!

ಶಿಕಾರಿಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ಈಸೂರು ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ವನ್ನು ಸ್ವಚ್ಛತೆ ಮಾಡುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಆಚರಿಸಿದರು. ಈ ವೇಳೆ ಯುವ ಮೋರ್ಚಾ ಅಧ್ಯಕ್ಷ ವೀರಣ್ಣಗೌಡ ಮಾತನಾಡಿಅದಮ್ಯ ಸಾಹಸ ಅಪ್ರತಿಮ ಶೌರ್ಯ ದೇಶಭಕ್ತಿಯ ‌ಸ್ಫೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಬೆಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್‌ ಯುದ್ಧದ ವೀರ ಹುತಾತ್ಮರಿಗೆ ಕಾರ್ಗಿಲ್‌ ವಿಜಯ ದಿವಸ‌ ಎಂದು ಆಚರಣೆ ಮಾಡಲಾಗುತ್ತಿದೆ. ಈ ದಿನ ನಮ್ಮ ವೀರ ಯೋಧರಿಗೆ ಗೌರವ ಸಲ್ಲಿಸಲು ಇತಿಹಾಸದಲ್ಲಿ ಮೊಟ್ಟಮೊದಲ […]

ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 25/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಮಲ್ಲೇಶ್ ಬೀರಪ್ಪ ಪೂಜಾರ್ ಅವರು ಘೋಷಿಸಿದ್ದಾರೆ. News by: Raghu Shikari-7411515737

ಪತ್ರಕರ್ತರು ಸಂವಿಧಾನಕ್ಕೆ ನಿಷ್ಠರಾಗಿರಬೇಕು: ಎನ್ ರವಿಕುಮಾರ್

ಶಿಕಾರಿಪುರ: ಪತ್ರಕರ್ತರು ಸಂವಿಧಾನಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ ಯಾವುದೇ ಧರ್ಮಕ್ಕೆ ,ಜಾತಿಗೆ ಸೀಮಿತವಾಗಿರದೇ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಪೂರಕವಾದ ಸುದ್ದಿಗಳು ಇಂದು ನಮ್ಮ ದೃಶ್ಯಮಾಧ್ಯಮಗಳಲ್ಲಿ ಕಳೆದುಹೊಗಿದೆ ಸಮಾಜಕ್ಕೆ ನಾವು ಪಶ್ನಾತೀತರಲ್ಲ ಸಮಾಜಿಕ ನ್ಯಾಯದ ಪರವಾಗಿ ಇರುವ ಪತ್ರಕರ್ತ ಮಾತ್ರ ನಿಜವಾದ ಪತ್ರಕರ್ತ ವಾಟ್ಸಪ್ ಯುನಿವರ್ಸಿಟಿ ಯನ್ನು ನಂಬಿ ಅದನ್ನ ನಿಜ […]

ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ

ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. News By: Raghu Shikari-7411515737

ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ,ಪಾರ್ಕಿಂಗ್: ಸಾರ್ವಜನಿಕರ ಸಮಸ್ಯೆಗಳ ಕಡೆ ಗಮನ ನೀಡಿ: ರಮೇಶ್‌

ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗುಂಡ ಅಧ್ಯಕ್ಷತೆ ಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚೆರ್ಚೆಸಿ ಸಮಸ್ಯೆಗಳ ಕುರಿತು ಕ್ರಮ ವಹಿಸುವಂತೆ ಅಧಿಕಾರಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು ಬೀದಿ ಬದಿಯ ವ್ಯಾಪರಗಳಿಗೆ ಸ್ಥಳ ಗುರುತಿಸಿ ಮುಖ್ಯ ರಸ್ತೆಗಳಲ್ಲಿ ತಲುವ ಗಾಡಿ ಜನ ದಟ್ಟತೆ ಇರುವ ಸ್ಥಳಲ್ಲಿ ತೆರವುಗೊಳಿಸಿ ಅನಾಹುತ ಸಂಭವಿಸುವ ಮುಂಚಿತವಾಗಿ ಕ್ರಮತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಪಾನಿ,ಹಣ್ಣಿನ […]

ವಿದ್ಯುತ್ ಕಡಿತ ಖಂಡಿಸಿ ಯುವ ಕಾಂಗ್ರೆಸ್’ನಿಂದ ಮೇಸ್ಕಾಂ ಕಛೇರಿ ಎದುರು ಪ್ರತಿಭಟನೆ..!

ಶಿಕಾರಿಪುರ ತಾಲೂಕಿನಲ್ಲಿ ಮೇಸ್ಕಾಂ ಇಲಾಖೆ ನಿರ್ವಹಣೆ ನೆಪದಲ್ಲಿ ಪದೇ ಪದೇ ಭಾನುವಾರ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿಪಟ್ಟಣದ ಮೇಸ್ಕಾಂ ಕಛೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ‌ ವೇಳೆ‌ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿ ಮೇಸ್ಕಾಂ ಇಲಾಖೆ ನಿರ್ವಹಣೆ ಮಾಡುವ ನೆಪದಲ್ಲಿ ಭಾನುವಾರ 10 ಗಂಟೆಗೆ ವಿದ್ಯುತ್ ತೆಗೆದರೆ ರಾತ್ರಿ 7-8 ಗಂಟೆಗೆ ಕೊಡುತ್ತಿದ್ದಾರೆ. ಇದರಿಂದ ತಾಲೂಕಿನ ಜನತೆಗೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು ಅಧಿಕಾರಿಗಳು ಕೂಡಲೇ ಈ ಕುರಿತು ಗಮನ […]