ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]
ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 25/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಮಲ್ಲೇಶ್ ಬೀರಪ್ಪ ಪೂಜಾರ್ ಅವರು ಘೋಷಿಸಿದ್ದಾರೆ. News by: Raghu Shikari-7411515737
ಪತ್ರಕರ್ತರು ಸಂವಿಧಾನಕ್ಕೆ ನಿಷ್ಠರಾಗಿರಬೇಕು: ಎನ್ ರವಿಕುಮಾರ್

ಶಿಕಾರಿಪುರ: ಪತ್ರಕರ್ತರು ಸಂವಿಧಾನಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ ಯಾವುದೇ ಧರ್ಮಕ್ಕೆ ,ಜಾತಿಗೆ ಸೀಮಿತವಾಗಿರದೇ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಪೂರಕವಾದ ಸುದ್ದಿಗಳು ಇಂದು ನಮ್ಮ ದೃಶ್ಯಮಾಧ್ಯಮಗಳಲ್ಲಿ ಕಳೆದುಹೊಗಿದೆ ಸಮಾಜಕ್ಕೆ ನಾವು ಪಶ್ನಾತೀತರಲ್ಲ ಸಮಾಜಿಕ ನ್ಯಾಯದ ಪರವಾಗಿ ಇರುವ ಪತ್ರಕರ್ತ ಮಾತ್ರ ನಿಜವಾದ ಪತ್ರಕರ್ತ ವಾಟ್ಸಪ್ ಯುನಿವರ್ಸಿಟಿ ಯನ್ನು ನಂಬಿ ಅದನ್ನ ನಿಜ […]
ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ

ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ […]
ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. News By: Raghu Shikari-7411515737
ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ,ಪಾರ್ಕಿಂಗ್: ಸಾರ್ವಜನಿಕರ ಸಮಸ್ಯೆಗಳ ಕಡೆ ಗಮನ ನೀಡಿ: ರಮೇಶ್

ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗುಂಡ ಅಧ್ಯಕ್ಷತೆ ಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚೆರ್ಚೆಸಿ ಸಮಸ್ಯೆಗಳ ಕುರಿತು ಕ್ರಮ ವಹಿಸುವಂತೆ ಅಧಿಕಾರಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು ಬೀದಿ ಬದಿಯ ವ್ಯಾಪರಗಳಿಗೆ ಸ್ಥಳ ಗುರುತಿಸಿ ಮುಖ್ಯ ರಸ್ತೆಗಳಲ್ಲಿ ತಲುವ ಗಾಡಿ ಜನ ದಟ್ಟತೆ ಇರುವ ಸ್ಥಳಲ್ಲಿ ತೆರವುಗೊಳಿಸಿ ಅನಾಹುತ ಸಂಭವಿಸುವ ಮುಂಚಿತವಾಗಿ ಕ್ರಮತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಪಾನಿ,ಹಣ್ಣಿನ […]
ವಿದ್ಯುತ್ ಕಡಿತ ಖಂಡಿಸಿ ಯುವ ಕಾಂಗ್ರೆಸ್’ನಿಂದ ಮೇಸ್ಕಾಂ ಕಛೇರಿ ಎದುರು ಪ್ರತಿಭಟನೆ..!

ಶಿಕಾರಿಪುರ ತಾಲೂಕಿನಲ್ಲಿ ಮೇಸ್ಕಾಂ ಇಲಾಖೆ ನಿರ್ವಹಣೆ ನೆಪದಲ್ಲಿ ಪದೇ ಪದೇ ಭಾನುವಾರ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿಪಟ್ಟಣದ ಮೇಸ್ಕಾಂ ಕಛೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿ ಮೇಸ್ಕಾಂ ಇಲಾಖೆ ನಿರ್ವಹಣೆ ಮಾಡುವ ನೆಪದಲ್ಲಿ ಭಾನುವಾರ 10 ಗಂಟೆಗೆ ವಿದ್ಯುತ್ ತೆಗೆದರೆ ರಾತ್ರಿ 7-8 ಗಂಟೆಗೆ ಕೊಡುತ್ತಿದ್ದಾರೆ. ಇದರಿಂದ ತಾಲೂಕಿನ ಜನತೆಗೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು ಅಧಿಕಾರಿಗಳು ಕೂಡಲೇ ಈ ಕುರಿತು ಗಮನ […]
11 ವರ್ಷಗಳಲ್ಲಿ ಮೋದಿ ಸರ್ಕಾರ ಜನ ಸಾಮಾನ್ಯರ ಅಭಿವೃದ್ಧಿಗೆ ಶ್ರಮಿಸಿದೆ: ಸಂಸದ ಬಿವೈ ರಾಘವೇಂದ್ರ

ಶಿಕಾರಿಪುರ: ಶಿಕಾರಿಪುರದ ಕಪ್ಪನಹಳ್ಳಿ ಮತ್ತು ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಬಿವೈ ರಾಘವೇಂದ್ರ ಉದ್ಘಾಟಿಸಿ ಮಾತಮಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಡಳಿತದ ಚುಕ್ಕಾಣಿ ಹಿಡಿದು 11ನೇ ವಸಂತಕ್ಕೆ ದಾಪುಗಾಲು ಇಟ್ಟಿರುವ ಈ ಐತಿಹಾಸಿಕ ಕ್ಷಣವನ್ನು ಮತದಾರರ ನಡುವೆ ಇನ್ನಷ್ಟು ಸಾಕ್ಷಿಕರಿಸಲು ಭಾರತೀಯ ಜನತಾ ಪಕ್ಷ ದೇಶದಾದ್ಯಂತ ಹಮ್ಮಿಕೊಂಡಿರುವ ಅನೇಕ ಅಭಿಯಾನಗಳಲ್ಲಿ ಒಂದಾಗಿರುವ “ವಿಕಸಿತ ಭಾರತ” ಅಭಿಯಾನದ ಭಾಗವಾಗಿ ಇಂದು ತಾಲ್ಲೂಕು ಬಿಜೆಪಿ ಘಟಕ ವಿವಿಧ ಕಾರ್ಯಕ್ರಮವನ್ನು ರೂಪಿಸಿದೆ ಎಂದರು. […]
ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧಯುವ ಕಾಂಗ್ರೆಸ್ ಪ್ರತಿಭಟನೆ..!

ಶಿಕಾರಿಪುರ: ಪಟ್ಟಣದ ತಾಲೂಕು ಕಚೇರಿಯರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಯುವ ಕಾಂಗ್ರಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮನವಿ ಸಲ್ಲಿಸಲಾಗಿದೆ. ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ್ದು ಯುವ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೇಂದ್ರ ಸರ್ಕಾರ ಅಚ್ಚದಿನ್ ಆಯೇಗಾ ಎಂದು ಹೇಳಿಕೊಂಡು ರೈತರಿಗೆ ಮೋಸ ಮಾಡುತ್ತಿದೆ ಕಳೆದ […]
ಬಿಜೆಪಿ ಕಾರ್ಯಕರ್ತರಿಂದ ಸಚಿವ ಮಧು ಬಂಗಾರಪ್ಪರಿಗೆ ಮುತ್ತಿಗೆ ಹಾಕಲಾಗುವುದು :ಹುಲ್ಮಾರ್ ಮಹೇಶ್

ಶಿಕಾರಿಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಬಿವೈ ರಾಘವೇಂದ್ರ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದಾರೆ. ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರಿಂದ ಘೇರವ್ ಹಾಕಲಾಗುವುದು ಎಂದು ಬಿಜೆಪಿ ಮುಖಂಡ ಮಹೇಶ್ ಹುಲ್ಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳು ನಷ್ಟವಾಗಿದೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿ ಅಭಿವೃದ್ಧಿ ಕಡೆಗೆ ಗಮನ ನೀಡಿ ಸಂಸದರು ಸಹಕಾರ ನೀಡುತ್ತಾರೆ ಎಂದರು.ಶಿವಮೊಗ್ಗದಲ್ಲಿ ಸಚಿವರ […]