ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ನ 29 ರಂದು ಅರಿವು ಕಾರ್ಯಕ್ರಮ

ಹಾಸನ ನ.25(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ರಾಜ್ಯ ಖಾದಿ ಆಯೋಗದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ (PಒಇಉP) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ದಿನಾಂಕ:29-11-2024 ರಂದು ಬೆಳಗ್ಗೆ 11 ಗಂಟೆಗೆ “ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ) ಕೈಗಾರಿಕಾ ಭವನ ಪ್ಲಾಟ್ ನಂ SPಐ, 34 ಏSSIಆಅ ಇಂಡಸ್ಟಿçಯಲ್ ಎಸ್ಟೇಟ್ ,ಅರಸೀಕೆರೆ ರಸ್ತೆ, ಹಾಸನ-573201” ಇಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ನಿರುದ್ಯೋಗ ಯುವಕ/ಯುವತಿಯರು ಹೆಚ್ಚಿನ […]

ಹಾಸನ: ಪತ್ನಿ ಕಿರುಕುಳ ಆರೋಪ, ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.