ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!
![](https://shikarinews.com/wp-content/uploads/2025/01/images-17-1.jpeg)
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಭಕ್ತರ ಜನದಟ್ಟಣೆಯಿಂದ ಕಾಲ್ತುಳಿತ ಉಂಟಾಗಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತಕ್ಕೆ ಸಿಲುಕಿದ್ದ ಇವರನ್ನು ಪ್ರಯಾಗರಾಜ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇದೇ 26 ರಂದು ಖಾಸಗಿ ಸಾರಿಗೆ ಸಂಸ್ಥೆಯ ಮೂಲಕ 13 ಜನರ ತಂಡ ಕುಂಭಮೇಳಕ್ಕೆ ತೆರಳಿತ್ತು ಎಂದು ಅವರು ವಿವರ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ […]
ಸಿಗಂದೂರು ದೇವಿ ಸನ್ನಿಧಿಯಲ್ಲಿ ವಿಜೃಂಭಣೆ ಸಂಕ್ರಮಣ ಜಾತ್ರೆ
![](https://shikarinews.com/wp-content/uploads/2025/01/images-12-1.jpeg)
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ ಹವನ ಪೂರ್ಣಾಹುತಿಯಲ್ಲಿ ಧರ್ಮದರ್ಶಿ ಡಾ.ಎಸ್.ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.