ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?
ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]
ಹೃದ್ರೋಗದ ಅಪಾಯ ಕಡಿಮೆ ಮಾಡಲು ಈ 6 ತರಕಾರಿಗಳನ್ನು ಸೇವನೆ ಮಾಡಿ
ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ಹೃದ್ರೋಗದ ಅಪಾಯ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಸುಲಭದ ಮಾತಲ್ಲ. ಏಕೆಂದರೆ ನಾವು ಆರೋಗ್ಯವಾಗಿರಲು ನಮ್ಮ ಆಹಾರ ಪದ್ಧತಿ ಸರಿಯಾಗಿ ಇರಬೇಕು. ಅದಲ್ಲದೆ ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ […]