ವಿಶೇಷ ಲೇಖನ ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ

ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರö್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ದ್ವಜ ಸತ್ಯಗ್ರಹ ಅಂಕೋಲ ಉಪ್ಪಿನ ಸತ್ಯಗ್ರಹ, ಅಸಹಕಾರ ಚಳುವಳಿ, ಹೀಗೆ ಗಾಂಧಿಜೀ ಅವರ ಜೀವನ […]

8ನೇ ವೇತನ ಆಯೋಗ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು; ಸರ್ಕಾರಿ ನೌಕರರಿಗೆ ಸಖತ್ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ವೇತನ ಆಯೋಗ ವ್ಯವಸ್ಥೆಗೆ ತಿಲಾಂಜಲಿ ಹಾಡಲಿದೆ. ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ರೂಪಿಸಲಿದೆ ಎಂದು ದಟ್ಟವಾಗಿ ಹಬ್ಬಿದ್ದ ಸುದ್ದಿಗೆ ತೆರೆ ಬಿದ್ದಿದೆ. 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಇಂದು ಗುರುವಾರ ಅಸ್ತು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಡಾ. ಎ ವೈಷ್ಣವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾಡುತ್ತಾ ಬಂದಿದ್ದ ಒತ್ತಾಯಗಳಿಗೆ ಸರ್ಕಾರ ಬಗ್ಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ 7ನೇ ವೇತನ ಆಯೋಗದ ಶಿಫಾರಸುಗಳು […]

ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ […]