ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ

ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ
Facebook
Twitter
LinkedIn
WhatsApp

ಶಿವಮೊಗ್ಗ, ಜನವರಿ 15, (ಕರ್ನಾಟಕ ವಾರ್ತೆ) : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.