ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ

ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ
Facebook
Twitter
LinkedIn
WhatsApp

ಕಾರವಾರದ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯಿಂದಾಗಿ ನೇವಲ್ ಹೌಸಿಂಗ್ ಕಾಲೋನಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಹಲ್ಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ. ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಪೊಲೀಸರು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.