ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು.
![](https://shikarinews.com/wp-content/uploads/2025/01/IMG-20250124-WA0024-1024x577.jpg)
ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು.
![](https://shikarinews.com/wp-content/uploads/2025/01/IMG-20250124-WA0028-1024x577.jpg)
ಈ ವೇಳೆ ಮಾಜಿ ಶಾಸಕ ಹಾರತಾಳು ಹಾಲಪ್ಪ, ಅಶೋಕ್, ಎಂಎಎಲ್ಸಿ ಡಿ.ಎಸ್ ಅರುಣ್ ,ಶಾಸಕ ಚೆನ್ನಬಸಪ್ಪ, ಜಿಲ್ಲಾಧ್ಯಕ್ಷ ಮೇಘರಾಜ್ ಸೇರಿ ಅನೇಕು ಮುಖಂಡರು ಕಾರ್ಯಕರ್ತರು ಇದ್ದರು.
ಸುದ್ದಿ ಜಾಹೀರಾತಿಗಾಗಿ: 7411515737