ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!
Facebook
Twitter
LinkedIn
WhatsApp

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಜಾಹೀರಾತಿಗಾಗಿ- 7411515737