ಶಿವಮೊಗ್ಗ:ಸ್ವಕ್ಷೇತ್ರದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ…!
ಶಿಕಾರಿಪುರ: ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿತ್ರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮನವಿ ಸಲ್ಲಿದಲು ರಾಜ್ಯದ ಮೂಲೆಗಳಿಂದ ಆಗಮಿಸಿದ್ದು
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಬಿಎಎಸ್ವೈ
ಶಿಕಾರಿಪುರ ನಿವಾಸದ ಎದುರಿನ ಕಾರ್ಯಾಲಯದಲ್ಲಿ ಅಹವಾಲು ಸ್ವೀಕಾರ ನಡೆಸಿದರು.