ಅಂತರ ಜಿಲ್ಲಾ ಪಯಣಕ್ಕೆ ಪಾಸ್ ಅಗತ್ಯವಿಲ್ಲ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್..!

ಅಂತರ ಜಿಲ್ಲಾ ಪಯಣಕ್ಕೆ ಪಾಸ್ ಅಗತ್ಯವಿಲ್ಲ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್..!

ಶಿವಮೊಗ್ಗ: ರಾಜ್ಯ ಸರ್ಕಾರ ಅಂತರ ಜಿಲ್ಲಾ ಪ್ರಯಾಣೆ ಮುಕ್ತ ಅವಕಾಶ ನೀಡಿದ್ದು ಅದರೂ ಕೆಲವು ಚೇಕ್ ಪೋಸ್ಟ್ ಗಳಲ್ಲಿ ಸಾರ್ವಜನಿಕರ ಖಾಸಗಿ ವಾಹನಗಳ ಸಂಚಾರಕ್ಕೆ ಪಾಸ್ ಕೇಳುತ್ತಿರುವುದು ಜನರಿಗೆ ಸಾಕಷ್ಟು ಸಮಸ್ಯೆಯಾಗಿದೆ ಜನರಲ್ಲೂ ಪಾಸ್ ಬೇಕು ಎಂದು ಕಲ್ಪನೆ ಮನಸ್ಸಿನಲ್ಲಿ ಮೂಡಿದೆ ಈ ಕುರಿತು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್‍ಡೌನ್ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ. ಖಾಸಗಿ ವಾಹನಗಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

ಅನವಶ್ಯಕವಾಗಿ ಪಾಸ್ ಪಡೆಯದೇ ಪ್ರಯತ್ನಿಸುವು ಹಾಗೂ ಚೇಕ್ ಪೊಸ್ಟ್ ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಇನ್ನೂ ಸಾರ್ವಜನಿಕರು ಅನವಶ್ಯಕವಾಗಿ ಪ್ರಯಾಣ ಮಾಡಬಾರದ್ದು ತೀವ್ರ ತುರ್ತು ಸಂದರ್ಭದಲ್ಲಿ ಮಾತ್ರ ಪ್ರಯಾಣಿಸಬೇಕು ಎಂದು ತಿಳಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!