ಶಿಕಾರಿಪುರ ಪಟ್ಟಣದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!

ಶಿಕಾರಿಪುರ ಪಟ್ಟಣದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!

ಶಿಕಾರಿಪುರ ಪಟ್ಟಣ ರಸ್ತೆ ಬೀದಿಗಳಿಗೆ ಸ್ಯಾನಿಟೈಸರ್ ಸಿಂಪಡಣೆ ನಡೆಸಲು ಪುರಸಭೆ ಅಗ್ನಿಶಾಮಕ ಇಲಾಖೆ ಸಹಯೋಗದೊಂದಿಗೆ ಯೋಜನೆ ಸಿದ್ದಪಡಿಸಿದ್ದಾರೆ.

ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಸದ ಬಿ.ವೈ ರಾಘವೇಂದ್ರ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಮೂಲಕ ಈ ಯೋಜನಗೆ ಚಾಲನೆ ನೀಡಿದ್ದರು.

ಕೋವಿಡ್-19ರ ಹಿನ್ನೆಲೆಯಲ್ಲಿ ವೈರಸ್ ಹರಡುವಿಕೆಯ ನಿಯಂತ್ರಣಕ್ಕಾಗಿ ಪಟ್ಟಣ ವ್ಯಾಪ್ತಿಯಲ್ಲಿ ಅಗ್ನಿಶಾಮಕ ಇಲಾಖೆಯ ಹೈಪೋಕ್ಲೋರೈಡ್ ಸಲ್ಯೂಷನ್ ಔಷಧ ಸಿಂಪರಣೆ ಮಾಡಲಾಗುತ್ತಿದೆ

ಶಿಕಾರಿಪುರ ಪಟ್ಟಣ ಎಲ್ಲಾ ರಸ್ತೆ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಿವ ಮೂಲಕ ಕರೋನ ಸೋಂಕನ್ನು ತಡೆಗಟ್ಟಲು ಪ್ರಯತ್ನ ನಡೆಸಲಾಗುತ್ತಿದೆ.

ಈ‌‌ ಸಂದರ್ಭದಲ್ಲಿ ಎಂಐಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ,ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಸ್ವಾಮಿ, ತಹಶಿಲ್ದಾರ ಎಂ.ಪಿ ಕವಿರಾಜ್, ಮುಖ್ಯಾಧಿಕಾರಿ ಸುರೇಶ್ , ಪುರಸಭಾ ಸದಸ್ಯರು ಸಿಬ್ಬಂದಿಗಳು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!