ಶಿಕಾರಿಪುರ ಪಟ್ಟಣದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!
![ಶಿಕಾರಿಪುರ ಪಟ್ಟಣದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!](https://shikarinews.com/wp-content/uploads/2021/05/IMG_20210519_161952.jpg)
ಶಿಕಾರಿಪುರ ಪಟ್ಟಣ ರಸ್ತೆ ಬೀದಿಗಳಿಗೆ ಸ್ಯಾನಿಟೈಸರ್ ಸಿಂಪಡಣೆ ನಡೆಸಲು ಪುರಸಭೆ ಅಗ್ನಿಶಾಮಕ ಇಲಾಖೆ ಸಹಯೋಗದೊಂದಿಗೆ ಯೋಜನೆ ಸಿದ್ದಪಡಿಸಿದ್ದಾರೆ.
ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಸದ ಬಿ.ವೈ ರಾಘವೇಂದ್ರ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಮೂಲಕ ಈ ಯೋಜನಗೆ ಚಾಲನೆ ನೀಡಿದ್ದರು.
![](https://shikarinews.com/wp-content/uploads/2021/05/IMG_20210519_161952-1024x576.jpg)
ಕೋವಿಡ್-19ರ ಹಿನ್ನೆಲೆಯಲ್ಲಿ ವೈರಸ್ ಹರಡುವಿಕೆಯ ನಿಯಂತ್ರಣಕ್ಕಾಗಿ ಪಟ್ಟಣ ವ್ಯಾಪ್ತಿಯಲ್ಲಿ ಅಗ್ನಿಶಾಮಕ ಇಲಾಖೆಯ ಹೈಪೋಕ್ಲೋರೈಡ್ ಸಲ್ಯೂಷನ್ ಔಷಧ ಸಿಂಪರಣೆ ಮಾಡಲಾಗುತ್ತಿದೆ
ಶಿಕಾರಿಪುರ ಪಟ್ಟಣ ಎಲ್ಲಾ ರಸ್ತೆ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಿವ ಮೂಲಕ ಕರೋನ ಸೋಂಕನ್ನು ತಡೆಗಟ್ಟಲು ಪ್ರಯತ್ನ ನಡೆಸಲಾಗುತ್ತಿದೆ.
![](https://shikarinews.com/wp-content/uploads/2021/05/IMG_20210519_161651-1024x768.jpg)
ಈ ಸಂದರ್ಭದಲ್ಲಿ ಎಂಐಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ,ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಸ್ವಾಮಿ, ತಹಶಿಲ್ದಾರ ಎಂ.ಪಿ ಕವಿರಾಜ್, ಮುಖ್ಯಾಧಿಕಾರಿ ಸುರೇಶ್ , ಪುರಸಭಾ ಸದಸ್ಯರು ಸಿಬ್ಬಂದಿಗಳು ಇದ್ದರು.
News by: Raghu Shikari-7411515737