ಶಿಕಾರಿಪುರ : ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಖರೀದಿಗೆ ಅವಕಾಶ ನೀಡಬೇಕು: ಯುವ ಕಾಂಗ್ರೆಸ್ ಆಗ್ರಹ..!

ಶಿಕಾರಿಪುರ : ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಖರೀದಿಗೆ ಅವಕಾಶ ನೀಡಬೇಕು: ಯುವ ಕಾಂಗ್ರೆಸ್ ಆಗ್ರಹ..!

ಶಿಕಾರಿಪುರ ತಾಲೂಕಿನಲ್ಲಿ ರೈತರಿಗೆ ಮಂಗಾರು ಆಗಮಿಸುತ್ತಿರುವುದರಿಂದ ಬಿತ್ತನೆ ಬೀಜ ರಸಗೊಬ್ಬರ ಔಷಧ ಕೊಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಆಗ್ರಹಿಸಿ ತಹಶಿಲ್ದಾರ್ ಗೆ ಮನವಿ ನೀಡಿದರು.

ಶಿಕಾರಿಪುರ ಪಟ್ಟಣದಲ್ಲಿ ಗುರುವಾರ ತಾಲೂಕ್ ಕಛೇರಿ ಎದರು ಯುವ ಕಾಂಗ್ರೆಸ್ ವತಿಯಿಂದ ತಾಲೂಕಿನಲ್ಲಿ ಲಾಕ್ ಡೌನ್ ಕಾರಣದಿಂದ ರೈತರಿಗೆ ವ್ಯಾವಸಾಯಿಕ ಚಟುವಟಿಕೆಗಳಿಗೆ ಸಮಸ್ಯೆಯಾಗುತ್ತಿದೆ‌ ಬಿತ್ತನೆಬೀಜ ರಸಗೊಬ್ಬರ ಒದಗಿಸಿ ಅನುಕೂಲ ಮಾಡಿಕೊಡಬೇಕು ಎಂದು ತಾಲೂಕ್ ಯುವ ಕಾಂಗ್ರೆಸ್ ‌ಅಧ್ಯಕ್ಷ ಮಲ್ಲಿಕನಾಯ್ಕ್ ಹೇಳಿದರು.

ಈ‌ ಸಂದರ್ಭದಲ್ಲಿ ತಾಲೂಕ್ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್ , ಯುವ ಕಾಂಗ್ರೆಸ್ ಮುಖಂಡ ಭಂಡಾರಿ ಮಾತಲೇಶ್ , ಎನ್ ಎಸ್ ಯುಐ ಅಧ್ಯಕ್ಷ ಶಿವು ಹುಲ್ಮಾರ್, ಶಿವಶಂಕರ್ ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!