ಶಿಕಾರಿಪುರ:ಕಡೆನಂದಿಹಳ್ಳಿ ಗ್ರಾಮದಲ್ಲಿ ಜಗದ್ಗುರು ರೇಣುಕಾಚಾರ್ಯ ಶಿಲಾಮಂದಿರಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!

ಶಿಕಾರಿಪುರ:ಕಡೆನಂದಿಹಳ್ಳಿ ಗ್ರಾಮದಲ್ಲಿ ಜಗದ್ಗುರು ರೇಣುಕಾಚಾರ್ಯ ಶಿಲಾಮಂದಿರಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ…!

ಶಿಕಾರಿಪುರ ತಾಲೂಕಿನ ಕಡೆನಂದಿಹಳ್ಳಿ ಗ್ರಾಮದಲ್ಲಿ ಜಗದ್ಗುರು ರೇಣುಕಾಚಾರ್ಯ ಶಿಲಾಮಂದಿರ ಪ್ರಾರಂಭೋತ್ಸವ ಸಂಸದ‌ ಬಿ.ವೈ ರಾಘವೇಂದ್ರ ಚಾಲನೆ‌ ನೀಡಿದರು.

ಶಿಕಾರಿಪುರ ತಾಲ್ಲೂಕಿನ ಕಡೇನಂದೀಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಲಾಮಂದಿರ ಪ್ರಾರಂಭೋತ್ಸ ಮತ್ತು ನಿಧಿಕುಂಭ ಸ್ಥಾಪನೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.

ಸಮಾರಂಭದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಶ್ರೀಗಳಾದ ರಂಭಾಪುರಿ ಜಗದ್ಗುರುಗಳು ವಹಿಸಿದ್ದರು,

ಸಭೆಯ ನೇತೃತ್ವವನ್ನು ಸುಕ್ಷೇತ್ರ ದುಗ್ಲಿಯ ಶ್ರೀಗಳು ವಹಿಸಿದ್ದರು, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಮತ್ತಿತರರು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!