ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ…!
![ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ…!](https://shikarinews.com/wp-content/uploads/2021/08/IMG_20210804_121201.jpg)
ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಯಿ ಅವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರೆಯಲಿದ್ದು ಪ್ರಮಾಣ ವಚನ ಸ್ವೀಕರಿಸಲು ಸಿದ್ದತೆ ನಡೆಸಿಕೊಳ್ಳಿ ಎಂದು ಶಾಸಕರಿಗೆ ಕರೆ ಮೂಲಕ ತಿಳಿಸಿದ್ದಾರೆ.
ಯಾರು ಇಬ್ಬರು ಶಾಸಕರು..?
ಶಿವಮೊಗ್ಗ ಶಾಸಕರಾದ ಕೆ.ಎಸ್ ಈಶ್ವರಪ್ಪನವರಿಗೆ ಮತ್ತೆ ಮಂತ್ರಿ ಸ್ಥಾನ ದೊರೆಯಲಿದ್ದು ಇಂದು ಮಾಧ್ಯಹ್ನ ಪ್ರಮಾಣ ವಚನ ಸ್ವೀಕರ ಸಮಾರಂಭ ಆಹ್ವಾನ ನೀಡಲಾಗಿದೆ.
ಇನ್ನೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರಿಗೂ ಸಿಎಂ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ತಿಳಿಸಿದ್ದಾರೆ.
![](https://shikarinews.com/wp-content/uploads/2021/08/IMG_20210716_194426_694.jpg)
News by: Raghu Shikari-7411515737