ಶಿಕಾರಿಪುರ : ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ದೇವರ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್ ವೈ…!
![ಶಿಕಾರಿಪುರ : ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ದೇವರ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್ ವೈ…!](https://shikarinews.com/wp-content/uploads/2021/08/IMG_20210828_162105.jpg)
ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಶಿಕಾರಿಪುರಕ್ಕೆ ಆಗಮಿಸಿದ್ದು ತಮ್ಮ ನಾಯಕರನ್ನು ನೋಡಲು ನೂರಾರು ಕಾರ್ಯಕರ್ತರು ದೇವಸ್ಥಾನದ ಬಳಿ ಕಾಯುತ್ತಿದ್ದರು.
![](https://shikarinews.com/wp-content/uploads/2021/08/IMG_20210828_162522-1024x576.jpg)
ಶಿಕಾರಿಪುರ ಪಟ್ಟಣಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಮಾಧ್ಯಹ್ನ ಆಗಮಿಸಿ ತಾಲೂಕಿನಲ್ಲಿ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆಯನ್ನು ಸಲ್ಲಿಸಿದರು.
![](https://shikarinews.com/wp-content/uploads/2021/08/IMG_20210828_163241-1024x576.jpg)
ನಂತರ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ಆರ್ಶಿವಾದವನ್ನು ಪಡೆದುಕೊಂಡರು.
![](https://shikarinews.com/wp-content/uploads/2021/08/918197366777_status_7d5ff211dac742b68023271a8646fe82-1024x585.jpg)
ಈ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ , ಎಂಐಡಿಬಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ ಚನ್ನವೀರಪ್ಪ, ಅನೇಕ ಮುಖಂಡರು ಕಾರ್ಯಕರ್ತರು ಇದ್ದರು.
![](https://shikarinews.com/wp-content/uploads/2021/08/IMG_20210825_185201_020.jpg)
News By: Raghu Shikari-7411515737