ಶಿವಮೊಗ್ಗ: ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜಿನಾಮೆ ಘೋಷಣೆ..!

ಶಿವಮೊಗ್ಗ: ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜಿನಾಮೆ ಘೋಷಣೆ..!

ಶಿವಮೊಗ್ಗ : ರಾಜ್ಯಾದ್ಯಂತ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಕುರಿತು ಸಚಿವ ಈಶ್ವರಪ್ಪನವರ ರಾಜಿನಾಮೆಗೆ ಒತ್ತಾಯಿಸಿ ವಿರೋಧ ಪಕ್ಷಗಳ ಪ್ರತಿಭಟನೆ ಜೋರಾಗಿದ್ದು ರಾಜಿನಾಮೆಗೆ ಪಟ್ಟು‌ ಹಿಡಿದಿದ್ದರು.

ಶಿವಮೊಗ್ಗದ ಬಿಜೆಪಿ ಕಛೇರಿ ಗುರುವಾರ ತುರ್ತು ಪತ್ರಿಕಾಗೋಷ್ಠಿಯನ್ನು ಕರೆದು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೋಮ್ಮಯಿ ಗೆ ರಾಜಿನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ‌.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!