ಶಿಕಾರಿಪುರ:ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ವೈ ಚಾಲನೆ..!
![ಶಿಕಾರಿಪುರ:ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ವೈ ಚಾಲನೆ..!](https://shikarinews.com/wp-content/uploads/2022/04/IMG-20220415-WA0029.jpg)
ಶಿಕಾರಿಪುರ : ಶಿಕಾರಿಪುರ ಪಟ್ಟಣದ ಆರಾಧ್ಯ ದೈವ ಶ್ರಿ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದ್ದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಶುಕ್ರವಾರ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
![](https://shikarinews.com/wp-content/uploads/2022/04/IMG-20220415-WA0031-1024x683.jpg)
ಧಾರ್ಮಿಕದತ್ತಿ ಇಲಾಖೆ, ತಾಲ್ಲೂಕು ಆಡಳಿತ,
ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ಹಾಗೂ ಸಂಸದರಾದ ಬಿ. ವೈ ರಾಘವೇಂದ್ರ ಅವರು ಶ್ರೀ ಹುಚ್ಚರಾಯ ಸ್ವಾಮಿಯ ಭಾಗವಹಿಸಿ ಕಾರ್ಯಕ್ರಮವನ್ನು ಭಕ್ತಿ ಪೂರ್ವಕವಾದ ನೃತ್ಯವನ್ನು, ಸಂಗೀತವನ್ನು ವೀಕ್ಷಿಸಿದರು.
![](https://shikarinews.com/wp-content/uploads/2022/04/IMG-20220415-WA0030-1024x683.jpg)
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ .ಎಸ್. ಗುರುಮೂರ್ತಿ, ಪುರಸಭೆಯ ಅಧ್ಯಕ್ಷರಾದ ಲಕ್ಷ್ಮೀ ಮಹಾಲಿಂಗಪ್ಪ, ಪುರಸಭೆ ಸದಸ್ಯರು, ಎಸಿ ನಾಗರಾಜ್,ತಹಶೀಲ್ದಾರ್ ಕವಿರಾಜ್, ಚುನಾಯಿತ ಪ್ರತಿನಿಧಿಗಳು ಇದ್ದರು.
News by: Raghu Shikari-7411515737