ಶಿಕಾರಿಪುರ :ಅದ್ದೂರಿಯಾಗಿ ನೆರವೇರಿದ ಹುಚ್ಚರಾಯಸ್ವಾಮಿಯ ಬ್ರಹ್ಮರಥೋತ್ಸವ…!
ಶಿಕಾರಿಪುರ ಪಟ್ಟಣದ ಆರಾಧ್ಯ ದೇವ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಮುಜರಾಯಿ ಅಧಿಕಾರಿ ತಹಶಿಲ್ದಾರ ಎಂ.ಪಿ ಕವಿರಾಜ್ ಅವರಿಂದ ರಥಕ್ಕೆ ಪೂಜೆಯನ್ನು ಸಲ್ಲಿಸಿ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಗೋವಿಂದ ಗೋವಿಂದ ಜೈಕಾರ ಮೊಳಗಿಸುತ್ತ ಸಾವಿರಾರು ಸಂಖ್ಯೆಯಲ್ಲಿ ಯುವಕರು ರಥವನ್ನು ಎಳೆಯಲು ಮುಗಿಬಿದಿದ್ದರು.
News by: Raghu Shikari-7411515737