ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅರಿಶಿಣ ಕುಂಕುಮ ವಿತರಣೆ

ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅರಿಶಿಣ ಕುಂಕುಮ ವಿತರಣೆ

ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಮಹಿಳೆಯರಿಗೆ ಅರಿಶಿಣ ಕುಂಕುಮ ಹಸಿರು ಬಳೆ ಪ್ರಸಾದ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ರೇಖಾ ಬಾಯಿಮಂಜು ಸಿಂಗ್ ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿಣ ಕುಂಕುಮ ಹಸಿರು ಬಳೆ ವಿತರಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಲಕ್ಷ್ಮೀ ಮಹಾಲಿಂಗಪ್ಪ, ರೂಪಕಲಾ ಹೆಗಡೆ, ಶುಭ ಮುಜರಾಯಿ ಅಧಿಕಾರಿ ತಹಸಿಲ್ದಾರ್ ಎಂಪಿ ಕವಿರಾಜ್ ಮಂಜುನಾಥ್,ಬಸಮ್ಮ ,ಮಿಥುನ್, ವಿನಾಯಕ ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!