ಶಿಕಾರಿಪುರ: ಹುಲ್ಲಿನ‌ಕಟ್ಟೆ ಗ್ರಾಮದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ವಾಲಿಬಾಲ್ ಪಂದ್ಯಾವಳಿ

ಶಿಕಾರಿಪುರ: ಹುಲ್ಲಿನ‌ಕಟ್ಟೆ ಗ್ರಾಮದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ವಾಲಿಬಾಲ್ ಪಂದ್ಯಾವಳಿ

ಶಿಕಾರಿಪುರ ತಾಲ್ಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ನಡೆಯುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ತಾಲ್ಲೂಕಿನ ಹುಲ್ಲಿನಕಟ್ಟೆ ಗ್ರಾಮದಲ್ಲಿನಡೆದ ವಾಲೀಬಾಲ್ ಪಂದ್ಯಾವಳಿಯನ್ನು ನಡೆಸಲಾಯಿತು.

ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಪಂದ್ಯಾವಳಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಎಂಐಡಿಬಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ತಾ.ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಫ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸಂಕ್ಲಾಪುರ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್.

ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ತಾಲ್ಲೂಕಿನ ರೈತ ಮೋರ್ಚಾ ಅಧ್ಯಕ್ಷರಾದ ಪ್ರೇಮ ಕುಮಾರ್ ಗೌಡ್ರು.. ಸದ್ಯಸರುಗಳಾದ ಗೀರಿಶ್ ಧಾರವಾಡ. ಜಗದೀಶ್ ಈಸೂರು. ಮುಖಂಡರಾದ ಸುರೇಶ್ ನಾಯ್ಕ ಹುಲಿನಕಟ್ಟೆ.ಮಹದೇವ್ ಪಾಟೀಲ್ ಮಾರವಳ್ಳಿ ಮತ್ತಿತರರು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!