ವಿವಿಧ ರಂಗದ 67 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನ.
ಚಲನಚಿತ್ರ ವಿಭಾಗದಲ್ಲಿ ಹಿರಿಯ ನಟರಾದ ದತ್ತಣ್ಣ ಮತ್ತು ಅವಿನಾಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಭಾಜರಾಗಿದ್ದು .
ಕಿರುತೆಗೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು , ನ್ಯಾಯಾಂಗ ಕ್ಷೇತ್ರದಲ್ಲಿ ಶ್ರೀ ವೆಂಕಟಾಚಲಪತಿ ಮತ್ತು ಶ್ರೀ ನಂಜುಂಡರೆಡ್ಡಿ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ .
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಜ್ಞಾನ , ಭಾಷೆ , ಸಾಹಿತ್ಯ ಪತ್ರಿಕೋದ್ಯಮ , ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಇದಾಗಿದೆ . ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಗೆ ಸಹಿ ಹಾಕಿದ್ದು , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ಕುಮಾರ್ ಪಟ್ಟಿಯನ್ನು ಪ್ರಕಟನೆ ಮಾಡಿದ್ದಾರೆ.
News by Raghu shikari-7411515737