ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳು…!!
![ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳು…!!](https://shikarinews.com/wp-content/uploads/2022/11/20221106_174304.jpg)
ಚಿಕ್ಕಮಗಳೂರು :ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು
![](https://shikarinews.com/wp-content/uploads/2022/11/IMG-20221106-WA0008.jpg)
ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ ನಡೆಯುತ್ತಿರುವ ಟಿ.ಇ.ಟಿ ಪರೀಕ್ಷೆ-ಶಿಕ್ಷಕರ ನೇಮಕಾತಿ ಪರೀಕ್ಷಾ ಹಿನ್ನಲೆ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳಿಗೆ ಆನ್ ಲೈನ್ ನ ಅರ್ಜಿಯಲ್ಲಿ ಪ್ರತ್ಯೇಕ ಸೆಂಟರ್ ತೋರಿಸಿದೆ
ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿ ಅಳಲು ನೋಡಿಕೊಂಡ ಅಭ್ಯರ್ಥಿಗಳು ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಸಿಬ್ಬಂದಿಗಳು ನಿರಾಕರಿಸಿದ್ದಾರೆ ಎಂದು ಹೇಳಿದರು
![](https://shikarinews.com/wp-content/uploads/2022/10/photo_2022-10-31_08-44-15-1024x576.jpg)
ಬಳ್ಳಾರಿಯಿಂದ ಬಂದಿದ್ದ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ನಿರಾಕರಿಸಲ್ಪಟ್ಟಿದ್ದಾರೆ.
News by Raghu shikari-7411515737