ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳು…!!

ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳು…!!

ಚಿಕ್ಕಮಗಳೂರು :ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು

ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ ನಡೆಯುತ್ತಿರುವ ಟಿ.ಇ.ಟಿ ಪರೀಕ್ಷೆ-ಶಿಕ್ಷಕರ ನೇಮಕಾತಿ ಪರೀಕ್ಷಾ ಹಿನ್ನಲೆ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳಿಗೆ ಆನ್ ಲೈನ್ ನ ಅರ್ಜಿಯಲ್ಲಿ ಪ್ರತ್ಯೇಕ ಸೆಂಟರ್ ತೋರಿಸಿದೆ

ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿ ಅಳಲು ನೋಡಿಕೊಂಡ ಅಭ್ಯರ್ಥಿಗಳು ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಸಿಬ್ಬಂದಿಗಳು ನಿರಾಕರಿಸಿದ್ದಾರೆ ಎಂದು ಹೇಳಿದರು

ಬಳ್ಳಾರಿಯಿಂದ ಬಂದಿದ್ದ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ನಿರಾಕರಿಸಲ್ಪಟ್ಟಿದ್ದಾರೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!