ಚಿಕ್ಕಮಗಳೂರು : 18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ…!!
![ಚಿಕ್ಕಮಗಳೂರು : 18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ…!!](https://shikarinews.com/wp-content/uploads/2022/11/20221107_170110.jpg)
ಶ್ರೀರಾಮ ಸೇನೆಯ ಕಾರ್ಯಕರ್ತರು ದತ್ತ ಮಾಲಾಧಾರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ
ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಕಾರ್ಯಕ್ರಮ ನಡೆದಿದ್ದು ಸುಮಾರು 50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಿರುತ್ತಾರೆ.
![](https://shikarinews.com/wp-content/uploads/2022/11/Screenshot_20221107-165837_WhatsApp.jpg)
ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ಕಾರ್ಯಕ್ರಮ ನಡೆದಿದ್ದು, ಇಂದಿನಿಂದ ಏಳು ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದೆ.
ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಮಾಲಾಧಾರಿಗಳು ನವೆಂಬರ್ 13 ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.
News by Raghu Shikari-7411515737