ಶಿಕಾರಿಪುರದ ಜಕಣಚಾರಿ ಬಿ. ಎಸ್ ಯಡಿಯೂರಪ್ಪ ನವರು : ಸಂಸದ ಬಿ ವೈ ರಾಘವೇಂದ್ರ…!!!

ಶಿಕಾರಿಪುರದ ಜಕಣಚಾರಿ ಬಿ. ಎಸ್ ಯಡಿಯೂರಪ್ಪ ನವರು : ಸಂಸದ ಬಿ ವೈ ರಾಘವೇಂದ್ರ…!!!

ಶಿಕಾರಿಪುರ ಪಟ್ಟಣದಲ್ಲಿ ಸೋಮವಂಶ ಆರ್ಯ ಕ್ಷತ್ರಿಯಾ(ಚಿತ್ರಗಾರ್) ಸಮಾಜದ ಸಮುದಾಯ ಭವನದ ಉದ್ಘಾಟಿಸಿ ಮಾತನಾಡಿ ಅವರು ಶಿಕಾರಿಪುರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಜೊತೆಗೆ ಬದುಕು ಕಟ್ಟುವ ಕೆಲಸವನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸ್ವತಂತ್ರ್ಯ ಪೂರ್ವದಲ್ಲೇ ಮೊದಲ ರೈಲ್ವೆ ಯೋಜನೆ, ನೀರಾವರಿ ಯೋಜನೆ ಆರೋಗ್ಯ ಕ್ಷೇತ್ರಕ್ಕಾಗಿ ಆಸ್ಪತ್ರೆಗಳು ನ್ಯಾಷನಲ್ ಹೈವೇ, ಪ್ರವಾಸಿ ತಾಣದ ಅಭಿವೃದ್ಧಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಹೀಗೆ ಹತ್ತು ಹಲವು ಯೋಜನೆಗಳನ್ನು ಜನತೆಗೆ ನೀಡಿದ್ದಾರೆ, ಒಬ್ಬ ವ್ಯಕ್ತಿಗೆ ಮೀನು ಕೊಡುವ ಬದಲು ಮೀನು ಹಿಡಿಯುವುದನ್ನು ಹೇಳಿಕೊಟ್ಟರೆ ಅವನ ಬದುಕು ಹಸನಾಗುತ್ತದೆ.

ಈ ರೀತಿಯಲ್ಲಿ ಇಲ್ಲಿನ ಶಾಸಕರಾದ ಯಡಿಯೂರಪ್ಪನವರು ಶಿಕಾರಿಪುರದ ಜಕಣಾಚಾರಿ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.

ಈ‌ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ ಸಿಂಗ್, ಪುರಸಭೆ ಸದಸ್ಯ ಗುರುರಾಜ್ ಜಗತಾಪ್‌, ಪಾಲಾಕ್ಷಪ್ಪ, ಬೆಣ್ಣೆ ದೇವೇಂದ್ರಪ್ಪ, ರೇಣುಕ ಸ್ವಾಮಿ, ಜಕಣಾಚಾರ್ಯ ಪ್ರಶಸ್ತಿ ವಿಜೇತರಾದ ಶಿಲ್ಪಿ ಕಾಶಿನಾಥ್, ಸಮಾಜದ ಅಧ್ಯಕ್ಷ ಪರಶುರಾಮ ಪೌಣಾರ, ಇತರರು ಉಪಸ್ಥಿತರಿದ್ದರು.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!