ಕೊರೋನಾ 4ನೇ ಅಲೆ ಕಟ್ಟಿಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ…..!!
ಬೆಳಗಾವಿ: ಕೊರೋನಾ ೪ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಹಲವು ಕ್ರಮಗಳನ್ನು ಘೋಷಿಸಿದೆ.
ಈ ಕುರಿತಂತೆ ಮಾತನಾಡಿರುವ ಸಚಿವ ಅಶೋಕ್ ಹಾಗೂ ಆರೋಗ್ಯ ಸಚಿವ ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕೊರೋನಾ ಸೋಂಕು ಮತ್ತೆ ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇದನ್ನು ಪಾಲಿಸುವ ಮೂಲಕ ಸಹಕಾರ ನೀಡಬೇಕು ಎಂದು ಕೋರಿದರು.
News By Raghu shikari-7411515737