ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಉದ್ಘಾಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ…!

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಉದ್ಘಾಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ…!

ಶಿಕಾರಿಪುರ ಪಟ್ಟದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ಶುಕ್ರವಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿ ಸಾರ್ವಜನಿಕರ ಸೇವೆ ಅವಕಾಶ ಮಾಡಿಕೊಟ್ಟಿದ್ದು ಈ ನಿಲ್ದಾಣದ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದು ಈ ನಿಲ್ದಾಣಕ್ಕೆ ಕ್ರಾಂತಿಯ ವೀರ ಸಂಗೊಳ್ಳಿ ರಾಯಣ್ಣ ನವರ ಹೆಸರು ನಾಮಕರಣ ಮಾಡಲಾಗಿದೆ.

ಈ‌ ಸಂದರ್ಭದಲ್ಲಿ ಸಂಸದ ಬಿವೈ ರಾಘವೇಂದ್ರ, ರಾಜ್ಯ ಉಗ್ರಣ ನಿಗಮದ ಅಧ್ಯಕ್ಷ ಹೆಚ್ ಟಿ ಬಳಿಗಾರ್,ಎಂಐಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ ಸೇರಿದಂತೆ ಅನೇಕ ಮುಖಂಡರು ಇದ್ದರು.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!