ಭೀಮನಕಟ್ಟೆ ನದಿಯಲ್ಲಿ ಮುಳುಗಿದ 3 ಜನರಲ್ಲಿ ಒಬ್ಬರ ಮೃತದೇಹ ಪತ್ತೆ
![ಭೀಮನಕಟ್ಟೆ ನದಿಯಲ್ಲಿ ಮುಳುಗಿದ 3 ಜನರಲ್ಲಿ ಒಬ್ಬರ ಮೃತದೇಹ ಪತ್ತೆ](https://shikarinews.com/wp-content/uploads/2023/09/IMG-20230911-WA0016.jpg)
ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದರು.
ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಸಂಕಿಸಲಾಗಿ ರಾತ್ರಿ ಇಡೀ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನೆಡೆಸಿದ್ದರು.
![](https://shikarinews.com/wp-content/uploads/2023/09/IMG-20230910-WA00291-1013x1024.jpg)
ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.
News by: Raghu Shikari-7411515737