ಭೀಮನಕಟ್ಟೆ ನದಿಯಲ್ಲಿ ಮುಳುಗಿದ 3 ಜನರಲ್ಲಿ ಒಬ್ಬರ ಮೃತದೇಹ ಪತ್ತೆ

ಭೀಮನಕಟ್ಟೆ ನದಿಯಲ್ಲಿ ಮುಳುಗಿದ 3 ಜನರಲ್ಲಿ ಒಬ್ಬರ ಮೃತದೇಹ ಪತ್ತೆ

ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದರು.

ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಸಂಕಿಸಲಾಗಿ ರಾತ್ರಿ ಇಡೀ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನೆಡೆಸಿದ್ದರು.

ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!