ಪುಣೆದಹಳ್ಳಿಯಲ್ಲಿ ಗಣಪತಿ ಮೆರವಣಿಗೆ ನಿಲ್ಲಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದು ಯಾಕೆ ..?
![ಪುಣೆದಹಳ್ಳಿಯಲ್ಲಿ ಗಣಪತಿ ಮೆರವಣಿಗೆ ನಿಲ್ಲಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದು ಯಾಕೆ ..?](https://shikarinews.com/wp-content/uploads/2023/09/IMG_20230923_23390726.jpg)
ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮೇರವಣಿಗೆ ನಡೆಯುತ್ತಿದ್ದು
ಈ ವೇಳೆ ಪೋಲಿಸರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುಗೆ ವಾಗ್ವಾದ ನಡೆದಿದೆ.
![](https://shikarinews.com/wp-content/uploads/2023/09/IMG_20230923_23385361-1024x576.jpg)
ದೇವಸ್ಥಾನ – ಮಸೀದಿ ಎರಡು ಮುಖಾಮುಖಿ ಇದ್ದು ಮಸೀದಿ ಇರುವ ಕಾರಣಕ್ಕೆ ಪಟಾಕಿಗೆ ಡಿವೈಎಸ್ ಪಿ ಶಿವಾನಂದ ಅನುಮತಿ ನಿರಾಕರಿಸಿದ್ದಾರೆ.
ಈ ವೇಳೆ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ್ ಅರಳಿಹಳ್ಳಿ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ ನಡು ರಾತ್ರಿಯಲ್ಲಿ ಪ್ರತಿಭಟನೆ ಕುಳಿತಿದ್ದಾರೆ.
![](https://shikarinews.com/wp-content/uploads/2023/09/IMG_20230923_23391728-1024x576.jpg)
ಪ್ರತಿಭಟನೆಯಲ್ಲಿ ಊರಿನ ಯುವಕರು ಮಹಿಳೆಯರು ಭಾಗಿಯಾಗಿದ್ದು ಪಟಾಕಿ ಹೊಡೆಯಲು ಅನುಮತಿ ನೀಡುವ ವರೆಗೂ ಧರಣಿ ನಡೆಸುವುದಾಗಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸ್ಥಗಿತಗೊಳಿಸಿ ಧರಣಿ ಕುಳಿತಿದ್ದಾರೆ.
![](https://shikarinews.com/wp-content/uploads/2023/09/IMG_20230923_23391207-1024x576.jpg)
ಈ ವೇಳೆ ಪೋಲಿಸರು ಯುವಕರ ನಡುವೆ ಕಾನೂನು ಅನುಮತಿ ಕುರಿತು ವಾಗ್ವಾದ ನಡೆಡಿದೆ.