ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಆರ್ ಎಂ ಮಂಜುನಾಥ್ ಗೌಡರ ಮನೆ ಮೇಲೆ ಇಡಿ ದಾಳಿ
![ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಆರ್ ಎಂ ಮಂಜುನಾಥ್ ಗೌಡರ ಮನೆ ಮೇಲೆ ಇಡಿ ದಾಳಿ](https://shikarinews.com/wp-content/uploads/2023/10/IMG-20231005-WA0008.jpg)
ತೀರ್ಥಹಳ್ಳಿ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ED ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರ ನಿವಾಸದ ಮೇಲೆ ದಾಳಿ ನೆಡೆಸಲಾಗಿದೆ.
ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿರುವ ಅಧಿಕಾರಿಗಳು ಪರಿಶೀಲನೆ ನೆಡೆಸುತ್ತಿದ್ದಾರೆ. ಆರ್ ಎಂ ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.
![](https://shikarinews.com/wp-content/uploads/2023/10/IMG-20231005-WA0005-1024x576.jpg)
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನೆಡೆಸಲಾಗಿದೆ ಎಂದು ತಿಳಿದುಬಂದಿದೆ.
![](https://shikarinews.com/wp-content/uploads/2023/10/FB_IMG_1696482121301.jpg)
5 ಕ್ಕೂ ಹೆಚ್ಚು ವಾಹನಗಳಲ್ಲಿ 15 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದೂ ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ಟೀಂ ಬಂದಿದೆ.
News by: Raghu Shikari-7411515737