ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ಸಿಕ್ಕಿಬಿದ್ದ ಸರ್ಕಾರಿ ನೌಕರ..!
![ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ಸಿಕ್ಕಿಬಿದ್ದ ಸರ್ಕಾರಿ ನೌಕರ..!](https://shikarinews.com/wp-content/uploads/2023/10/IMG_20231013_140045_160.jpg)
ಶಿವಮೊಗ್ಗ:ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್ ಅಂಡ್ ಆಗಿ ಸಿಕ್ಕಿಬಿದ್ದ ಸರ್ಕಾರಿ ನೌಕರ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ ಶಿವಮೊಗ್ಗ ತಾಲೂಕ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಬಲೆಗೆ ಅಧಿಕಾರಿ ಎನ್ನಲಾಗಿದೆ.
ಕಾಮಗಾರಿಯೊಂದರ ವಿಚಾರ 15000ರೂ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸ್ಮಶಾಣ ಅಭಿವೃದ್ಧಿ 20 ಲಕ್ಷ ಕಾಮಗಾರಿಗೆ 1% ಲಂಚ ನೀಡುವಂತೆ ಬೇಡಿಕೆ ಇಟ್ಟಿದರು ರವಿಕುಮಾರ್ ಎಂಬ ಗುತ್ತಿಗೆದಾರನಿಂದ ದೂರು ಬಂದ ಹಿನ್ನೆಲೆ ಶಿವಮೊಗ್ಗ ಲೋಕಾಯುಕ್ತ ವಾಸುದೇವ ನೇತೃತ್ವದಲ್ಲಿ ನಡೆದ ದಾಳಿ ನಡೆಸಿ ರೆಡ್ ಅಂಡ್ ಆಗಿ ಎಸ್ ಗೋಪಿನಾಥನನ್ನ ವಶಕ್ಕೆ ಪಡೆದ ವಿಚಾರಣೆ ನಡೆಸಿದ್ದಾರೆ.
News By: Raghu Shikari-7411515737