ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
![ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ](https://shikarinews.com/wp-content/uploads/2023/10/IMG-20231027-WA0039.jpg)
ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿ ಎದುರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![](https://shikarinews.com/wp-content/uploads/2023/10/IMG-20231027-WA0040-1024x576.jpg)
ರಾಜ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವನ್ನು ಆಡುತ್ತಿದೆ ಎಸ್ಸಿ ಎಸ್ಟಿ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ವಂಚಿಸುತ್ತಿದೆ ಎಂದು ವಿಭಾಗ ಸಂಚಾಲಕ ಪ್ರದೀಪ್ ಆಕ್ರೋಷ ವ್ಯಕ್ತಪಡಿಸಿದರು.
![](https://shikarinews.com/wp-content/uploads/2023/10/IMG-20231027-WA0038-1024x576.jpg)
ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ನೀಡಬೇಕಾದ ವೇತನವನ್ನು ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ರಾಜ್ಯಾದಂತ್ಯ ಹೋರಟ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಪ್ರವೀಣ್, ಗಿರೀಶ್, ರಂಗನಾಥ್ ,ಹೇಮಂತ್ ,ಸುಹಾಸ್ , ಬಸವರಾಜ್, ಗಣೇಶ, ಕಾರ್ತಿಕ್ , ಸೀಮಾ, ಪವಿತ್ರ, ರಕ್ಷಿತ, ಚಂದನ, ಅಂಜಿತಾ, ಪ್ರದೀಪ್ ಇದ್ದರು.
News by: Raghu Shikari-7411515737