ಶಿಕಾರಿಪುರ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಿ ಎಲ್ ರಾಜು ಆಯ್ಕೆ

ಶಿಕಾರಿಪುರ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಿ ಎಲ್ ರಾಜು ಆಯ್ಕೆ

ಶಿಕಾರಿಪುರ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಿ ಎಲ್ ರಾಜು ಅವರನ್ನು ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಅಧ್ಯಕ್ಷರಾಗಿದ್ದ ಚಂದ್ರಶೇಖರ್ ಮಠದ್ ಅವರ ಅಧಿಕಾರ ಹಂಚಿಕೆ ಅವಧಿ ಮುಕ್ತಾಯವಾಗಿದ್ದು ಈ ಸಂದರ್ಭದಲ್ಲಿ ತೆರವಾದ ಸ್ಥಾನಕ್ಕೆ ಅಧ್ಯಕ್ಷರನ್ನಾಗಿ ನಮ್ಮ ನಾಡು ಪತ್ರಿಕೆಯ ವರದಿಗಾರರಾದ ಬಿ ಎಲ್ ರಾಜು ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಕೆ ಎಸ್ ಹುಚ್ಚರಾಯಪ್ಪ ಪ್ರಧಾನ ಕಾರ್ಯದರ್ಶಿ ಅರುಣ್ ಸಹ ಕಾರ್ಯದರ್ಶಿ ಸೋಮಣ್ಣ ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ಅರುಣ್ ರಾಘವೇಂದ್ರ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ವೈಭವ್ ಬಸವರಾಜ್ ಹಾಗೂ ಸರ್ವ ಸದಸ್ಯರು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!