ಹುಚ್ಚರಾಯಸ್ವಾಮಿಗೆ ಪೂಜೆ ಸಲ್ಲಿಸಿ ಸಹೋದರ ಬಿವೈ ಆರ್ ಪರ‌ ಪ್ರಚಾರ ಆರಂಭಿಸಿದ ಬಿವೈ ವಿಜಯೇಂದ್ರ..!

ಹುಚ್ಚರಾಯಸ್ವಾಮಿಗೆ ಪೂಜೆ ಸಲ್ಲಿಸಿ ಸಹೋದರ ಬಿವೈ ಆರ್ ಪರ‌ ಪ್ರಚಾರ ಆರಂಭಿಸಿದ ಬಿವೈ ವಿಜಯೇಂದ್ರ..!

ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಶಿಕಾರಿಪುರ ತಾಲೂಕಿನ ಶಾಸಕರು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಶಿಕಾರಿಪುರ ತಾಲೂಕಿನ ಪ್ರವಾಸದಲ್ಲಿ ಇದ್ದು ಸಹೋದರ ಸಂಸದ ಬಿವೈ ರಾಘವೇಂದ್ರ ಪರ ಪ್ರಚಾರಕ್ಕೂ ಮುನ್ನ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಸಹೋದರ ಸಂಸದ ಬಿವೈ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು

ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು.

Admin

Leave a Reply

Your email address will not be published. Required fields are marked *

error: Content is protected !!