ಗ್ಯಾಸ್ ಲೀಕ್ ಕಾರು ಬಸ್ಮ – ಓರ್ವನಿಗೆ ಗಂಭೀರ ಗಾಯ!

ಗ್ಯಾಸ್ ಲೀಕ್ ಕಾರು ಬಸ್ಮ – ಓರ್ವನಿಗೆ ಗಂಭೀರ ಗಾಯ!

ತೀರ್ಥಹಳ್ಳಿ:ಪಟ್ಟಣದ ಕೊಪ್ಪ ಸರ್ಕಲ್‌ ಬಳಿ ವಿಠಲ ಗ್ಯಾರೇಜ್ ನಲ್ಲಿ ಗ್ಯಾಸ್ ಸೊರಿಕೆಯಿಂದ ಬೆಂಕಿ ಉರಿದು ಓರ್ವ ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಗುರುವಾರ ನಡೆದಿದೆ.

ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟ್ರಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಕೂಡ ಸುಟ್ಟು ಹೋಗಿದೆ.

ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗುತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!