ಶಿವಮೊಗ್ಗ ಲೋಕಸಭಾ ಚುನಾವಣಾ ಮೊದಲ ದಿನ 6ಜನ ನಾಮಪತ್ರ ಸಲ್ಲಿಕೆ ಇಲ್ಲಿದೆ ಮಾಹಿತಿ..!
![ಶಿವಮೊಗ್ಗ ಲೋಕಸಭಾ ಚುನಾವಣಾ ಮೊದಲ ದಿನ 6ಜನ ನಾಮಪತ್ರ ಸಲ್ಲಿಕೆ ಇಲ್ಲಿದೆ ಮಾಹಿತಿ..!](https://shikarinews.com/wp-content/uploads/2024/04/IMG-20240412-WA0005-scaled.jpg)
ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವಾದ ಏ.12 ರಂದು ಒಟ್ಟು 6 ನಾಮಪತ್ರ ಸಲ್ಲಿಕೆ ಆಗಿವೆ.
![](https://shikarinews.com/wp-content/uploads/2024/04/IMG-20240412-WA0008-1024x576.jpg)
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಎಎಪಿ ಪಕ್ಷದಿಂದ ಸುಭಾನ್ ಖಾನ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಮತ್ತು ರವಿಕುಮಾರ್ ಎಸ್ ನಾಮಪತ್ರ ಸಲ್ಲಿಸಿದರು.
![](https://shikarinews.com/wp-content/uploads/2024/04/IMG-20240412-WA0009-1024x768.jpg)
ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಸೂಚಕರು ಸಲ್ಲಿಸಿದ ನಾಮಪತ್ರ ಸೇರಿದಂತೆ ಇಂದು ಐದು ಅಭ್ಯರ್ಥಿಗಳಿಂದ ಒಟ್ಟು 06 ನಾಮಪತ್ರಗಳು ಸಲ್ಲಿಕೆಯಾಗಿವೆ.